ವಾರ್ಕರಿ ಮಂಡಳಿಗಳ ಸಮಾವೇಶ: ಪೂರ್ವಭಾವಿ ಸಭೆ
Conference of Warkary Boards: Preliminary meeting
ವಾರ್ಕರಿ ಮಂಡಳಿಗಳ ಸಮಾವೇಶ: ಪೂರ್ವಭಾವಿ ಸಭೆ
ಬೆಳಗಾವಿ 05: ಬೆಳಗಾವಿ ಗ್ರಾಮೀಣ ಕ್ಷೇತ್ರದ ಬೆನಕನಹಳ್ಳಿಯಲ್ಲಿ ವಾರ್ಕರಿ ಮಂಡಳಗಳ ಸಮಾವೇಶ ನಡೆಯಲಿರುವ ಹಿನ್ನೆಲೆಯಲ್ಲಿ ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಗುರುವಾರ ಸ್ಥಳಕ್ಕೆ ತೆರಳಿ ಪೂರ್ವಭಾವಿ ಸಭೆ ನಡೆಸಿದರು.
ಫೆಬ್ರವರಿ 13ರಂದು ಸಂಜೆ 4 ಗಂಟೆಗೆ ಹೋಟೆಲ್ ಗಾರ್ಡನ್ ಕೋರ್ಟ್ ಮುಂಭಾಗದಲ್ಲಿ ’ವಾರ್ಕರಿ ಸಂಪ್ರದಾಯ’ ಮಂಡಳಿಗಳ ಮೇಳಾವ್ ನಡೆಯಲಿದೆ. ಕ್ಷೇತ್ರದ ವಿವಿಧ ಗ್ರಾಮಗಳ ವಾರ್ಕರಿ ಮಂಡಳಿಗಳ ಸಂತರು ಹಾಗೂ ಪ್ರಮುಖ ಮುಖಂಡರೊಂದಿಗೆ ಕಾರ್ಯಕ್ರಮದ ಯಶಸ್ಸಿಗೆ ಆಗಬೇಕಿರುವ ಸಿದ್ಧತೆಗಳ ಕುರಿತು ಸುದೀರ್ಘವಾಗಿ ಚರ್ಚಿಸಲಾಯಿತು. ಅತ್ಯಂತ ವ್ಯವಸ್ಥಿತವಾಗಿ ಸಮಾವೇಶ ನಡೆಸಬೇಕು. ಅದಕ್ಕಾಗಿ ವಿವಿಧ ಸಮಿತಿಗಳನ್ನು ರಚಿಸಬೇಕು. ಯಾವುದೇ ಕೊರತೆಯಾಗದಂತೆ ನೋಡಿಕೊಳ್ಳಬೇಕು ಎಂದು ಸೂಚನೆ ನೀಡಲಾಯಿತು.
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ 