ನೂತನ ಕಸಾಪ ಅಧ್ಯಕ್ಷ ಸಂತೋಷ ಸನದಿಗೆ ಸನ್ಮಾನ
Congratulations to the new Kasapa President Santosh Sanadi
ರಾಯಬಾಗ 29: ತಾಲೂಕಿನ ಕುಡಚಿ ಹೋಬಳಿ ಕಸಾಪ ಅಧ್ಯಕ್ಷರಾಗಿ ನೂತನವಾಗಿ ಆಯ್ಕೆಯಾದ ಸಂತೋಷ ಸನದಿಯವರನ್ನು ರಾಯಬಾಗ ಶಾಸಕ ದುರ್ಯೋಧನ ಐಹೊಳೆಯವರು ಭಾನುವಾರ ತಮ್ಮ ಗೃಹ ಕಚೇರಿಯಲ್ಲಿ ಸತ್ಕರಿಸಿದರು.
ತಾಲೂಕಾ ಕಸಾಪ ಅಧ್ಯಕ್ಷ ರವೀಂದ್ರ ಪಾಟೀಲ, ಎಸ್ ಎಸ್ ಕಾಂಬಳೆ, ಅರುಣ ಐಹೊಳೆ, ಶಂಕರ ಕ್ಯಾಸ್ತಿ, ಟಿ ಎಸ್ ವಂಟಗೂಡಿ, ಸುಖದೇವ ಕಾಂಬಳೆ, ರಮೇಶ ಪಾಟೀಲ, ಅಬ್ಬಾಸ ಲತಿಬನವರ, ಎಮ್ ಎಸ್ ಬಳವಾಡ, ನಂದೇಶ ಕಾಂಬಳೆ, ಗುಲಾಬ ಸಯ್ಯದ, ಗಜಾನನ ಮಾಳಿ, ಬಾಬು ಹೊಸಟ್ಟಿ ಸೇರಿ ಅನೇಕರು ಇದ್ದರು.
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ 