ಉತ್ತಮ ಕರ್ತವ್ಯ ನಿರ್ವಹಿಸಿರುವ ಪೊಲೀಸ್ ಸಿಬ್ಬಂದಿಗೆ ಸನ್ಮಾನ
ಶಿಗ್ಗಾವಿ19 : ತಾಲೂಕಿನ ಬಂಕಾಪುರ ಪಟ್ಟಣದ ಪೊಲೀಸ್ ಠಾಣೆಯಲ್ಲಿ ಉತ್ತಮ ಕರ್ತವ್ಯ ನಿರ್ವಹಿಸಿರುವ ಪೊಲೀಸ್ ಸಿಬ್ಬಂದಿಗಳನ್ನು ಇತ್ತೀಚೆಗೆ ಸಿ.ಪಿ.ಐ. ಬಸವರಾಜ ಹಳಬಣ್ಣವರ ನೇತೃತ್ವದಲ್ಲಿ ಸನ್ಮಾನಿಸಲಾಯಿತು.
ಕೇಂದ್ರ ಗೃಹಸಚಿವಾಲಯದ ನಿದರ್ೇಶನದಂತೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಆದೇಶದನ್ವಯ ಉತ್ತಮ ಕರ್ತವ್ಯ ನಿರ್ವಹಣೆಗೆ, ಎ.ಎಸ್.ಐ, ಎಸ್.ಎಂ.ವನಹಳ್ಳಿ, ಬಿ.ಆರ್.ಲಮಾಣಿ, ಎ.ಎಚ್.ನದಾಫ್, ಯುವತಿಯರ ಅಪಹರಣ ಪ್ರಕರಣವನ್ನು ಪತ್ತೆಹಚ್ಚುವಲ್ಲಿ ಪರಿಣಿತಿ ಪಡೆದ ಮಂಜುನಾಥ ಲಮಾಣಿ, 2019 ನೇ ಸಾಲಿಗೆ ಬಂಕಾಪುರ ಪೊಲೀಸ್ ಠಾಣೆ ಜಿಲ್ಲೆಗೆ ಪ್ರಥಮ ಸ್ಥಾನ ಪಡೆಯಲು ಅತ್ಯುತ್ತಮ ಕಾನೂನು ಸುವ್ಯವಸ್ಥೆ ನಿರ್ವಹಣೆಗೆ ಶಂಭು ಯಲಿವಾಳ ರವರನ್ನು ಗುರುತಿಸಿ ಸನ್ಮಾನಿಸಲಾಯಿತು.
ಪಿ.ಎಸ್.ಐ. ಸಂತೋಷಗೌಡ ಪಾಟೀಲ, ಕೆ.ಎನ್.ಹಳ್ಳಿಯವರ ಸೇರಿದಂತೆ ಮತ್ತಿತರ ಪೊಲೀಸ್ ಸಿಬ್ಬಂದಿಗಳು ಉಪಸ್ಥಿತರಿದ್ದರು.
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ 