ಉತ್ತಮ ಕರ್ತವ್ಯ ನಿರ್ವಹಿಸಿರುವ ಪೊಲೀಸ್ ಸಿಬ್ಬಂದಿಗೆ ಸನ್ಮಾನ
ಶಿಗ್ಗಾವಿ19 : ತಾಲೂಕಿನ ಬಂಕಾಪುರ ಪಟ್ಟಣದ ಪೊಲೀಸ್ ಠಾಣೆಯಲ್ಲಿ ಉತ್ತಮ ಕರ್ತವ್ಯ ನಿರ್ವಹಿಸಿರುವ ಪೊಲೀಸ್ ಸಿಬ್ಬಂದಿಗಳನ್ನು ಇತ್ತೀಚೆಗೆ ಸಿ.ಪಿ.ಐ. ಬಸವರಾಜ ಹಳಬಣ್ಣವರ ನೇತೃತ್ವದಲ್ಲಿ ಸನ್ಮಾನಿಸಲಾಯಿತು.
ಕೇಂದ್ರ ಗೃಹಸಚಿವಾಲಯದ ನಿದರ್ೇಶನದಂತೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಆದೇಶದನ್ವಯ ಉತ್ತಮ ಕರ್ತವ್ಯ ನಿರ್ವಹಣೆಗೆ, ಎ.ಎಸ್.ಐ, ಎಸ್.ಎಂ.ವನಹಳ್ಳಿ, ಬಿ.ಆರ್.ಲಮಾಣಿ, ಎ.ಎಚ್.ನದಾಫ್, ಯುವತಿಯರ ಅಪಹರಣ ಪ್ರಕರಣವನ್ನು ಪತ್ತೆಹಚ್ಚುವಲ್ಲಿ ಪರಿಣಿತಿ ಪಡೆದ ಮಂಜುನಾಥ ಲಮಾಣಿ, 2019 ನೇ ಸಾಲಿಗೆ ಬಂಕಾಪುರ ಪೊಲೀಸ್ ಠಾಣೆ ಜಿಲ್ಲೆಗೆ ಪ್ರಥಮ ಸ್ಥಾನ ಪಡೆಯಲು ಅತ್ಯುತ್ತಮ ಕಾನೂನು ಸುವ್ಯವಸ್ಥೆ ನಿರ್ವಹಣೆಗೆ ಶಂಭು ಯಲಿವಾಳ ರವರನ್ನು ಗುರುತಿಸಿ ಸನ್ಮಾನಿಸಲಾಯಿತು.
ಪಿ.ಎಸ್.ಐ. ಸಂತೋಷಗೌಡ ಪಾಟೀಲ, ಕೆ.ಎನ್.ಹಳ್ಳಿಯವರ ಸೇರಿದಂತೆ ಮತ್ತಿತರ ಪೊಲೀಸ್ ಸಿಬ್ಬಂದಿಗಳು ಉಪಸ್ಥಿತರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 