ಕಾಂಗ್ರೆಸ್ ಬಳ್ಳಾರಿ ಭದ್ರಕೋಟೆ: ಮಂಜುನಾಥಗೌಡ
Congress's stronghold in Bellary: Manjunatha Gowda
ಬಳ್ಳಾರಿ 15: ಐತಿಹಾಸಿಕ ಬಳ್ಳಾರಿ ಜಿಲ್ಲೆಯು ಕಾಂಗ್ರೆಸ್ನ ಭದ್ರಕೋಟೆಯಾಗಿ ಮುಂದುವರಿಯಲಿದೆ ಮತ್ತು ಅದನ್ನು ಬಿಜೆಪಿ ಭೇದಿ ಸಲುಸಾಧ್ಯವಿಲ ್ಲಎಂದು ಕರ್ನಾಟಕ ಪ್ರದೇಶಯುವ ಕಾಂಗ್ರೆಸ್ (ಕೆಪಿವೈಸಿಸಿ) ಅಧ್ಯಕ್ಷಎಚ್.ಎಸ್. ಮಂಜುನಾಥ್ಗೌಡ ಹೇಳಿದರು.
ಬಳ್ಳಾರಿ ಜಿಲ್ಲಾಯುವ ಕಾಂಗ್ರೆಸ್ಕಾರ್ಯಕಾರಿಣಿ ಸಭೆಯಲ್ಲಿ ಮಾತನಾಡಿದ ಅವರು, ವಿಜಯನಗರ ಸಾಮ್ರಾಜ್ಯದ ವೈಭವಕ್ಕೆ ಸಾಕ್ಷಿಯಾದ ನೆಲದ ಐತಿಹಾಸಿಕ ಶ್ರೀಮಂತಿಕೆಯನ್ನು ಸ್ಮರಿಸಿದರು."ಇಲ್ಲಿ ಮುತ್ತುರತ್ನಗಳು ರಸ್ತೆ ಬದಿಯಲ್ಲಿ ಮಾರಲಾಗುತ್ತಿತ್ತು" ಎಂದು ಹೇಳುವ ಮೂಲಕ ಬಳ್ಳಾರಿಯ ಪರಂಪರೆಯನ್ನು ಎತ್ತಿಹಿಡಿದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 