ಪಟ್ಟಣದ ತಹಶೀಲ್ದಾರ ಕಚೇರಿ ಸಭಾಂಗಣದಲ್ಲಿ ಸಂವಿಧಾನ ದಿನಾಚರವಣೆ
Constitution Day celebration at the town's Tahsildar's office hall
ಯರಗಟ್ಟಿ 26: ಪಟ್ಟಣದ ತಹಶೀಲ್ದಾರ ಕಚೇರಿ ಸಭಾಂಗಣದಲ್ಲಿ ಸಂವಿಧಾನ ದಿನಾಚರಣೆಯನ್ನು ತಾಲೂಕಾ ಆಡಳಿತದಿಂದ ಆಚರಿಸಲಾಯಿತು.ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಭಾವಚಿತ್ರ ಪೂಜೆ ಸಲ್ಲಿಸಿ ಸಂವಿಧಾನ ಪೀಠಿಕೆಯನ್ನು ಶಿರಸ್ತೇದಾರ್ ಎಸ್. ಬಿ. ಕುಲಕರ್ಣಿ ವಾಚನ ಮಾಡಿಸಿದರು.ಈ ವೇಳೆ ಉಪ ತಹಶೀಲ್ದಾರ ಸಂತೋಷ ಜಾದವ ಪ. ಪಂ. ಮುಖ್ಯಾಧಿಕಾರಿ ಮಹೇಶ ಭಜಂತ್ರಿ, ಗ್ರಾ ಆಡಳಿತ ಅಧಿಕಾರಿಗಳ ಎಲ್. ಬಿ. ದಳವಾಯಿ, ದಲಿತ ಮುಖಂಡರಾದ ಭಾಸ್ಕರ್ ಹಿರೇಮೆತ್ರಿ, ಪುಂಡಲೀಕ ತಳವಾರ, ಸಂತೋಷ ಚನ್ನಮೇತ್ರಿ, ಶಾಮ್ ಕಾರೆಪ್ಪನ್ನವರ, ಅರುಣ ನೀಲಪ್ಪನವರ, ಲಕ್ಕಪ್ಪ ಹುಣಶೀಕಟ್ಟಿ, ಸುರೇಶ ತಮ್ಮನ್ನವರ, ಬಾಬು ಚನ್ನಮೇತ್ರಿ, ಚಿಂದಬರ ಕಟ್ಟಿಮನಿ, ಸೋಮು ರೈನಾಪೂರ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ
ಆರೈಕೆಗಿದ್ದವನಿಂದ 1.02 ಕೋಟಿಯ 930 ಗ್ರಾಂ ಚಿನ್ನ ಕಳ್ಳತನ: ಇಬ್ಬರ ಬಂಧನ, 73.03 ಲಕ್ಷದ ಚಿನ್ನ ವಶಕ್ಕೆ
ಹಳೆ ವೈಷಮ್ಯ : ಬೆಳಗಾವಿಯಲ್ಲಿ ಯುವಕನ ಕೊಚ್ವಿ ಹತ್ಯೆ 