ಸಂವಿಧಾನ ಸಮರ್ಪಣಾ ದಿನ ಆಚರಣೆ
Constitution Dedication Day Celebration
ಗದಗ 26: ದಿನಾಚರಣೆಯನ್ನು ಗದಗ ಜಿಲ್ಲೆ ಡಾ. ಬಾಬಾಸಾಹೇಬ ಅಂಬೇಡ್ಕರ ಹಾಗೂ ಡಾ. ಬಾಬು ಜಗಜೀವನರಾಮ ಸಮಾನತೆ ಸಮಿತಿ ವತಿಯಿಂದ ದಿ. 26ರಂದು ಅಂಗವಾಗಿ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಪುತ್ಥಳಿಗೆ ಮಾಲಾರ್ಪಣೆ ಮಾಡಿ ಭಾರತದ ಸಂವಿಧಾನ ಪೀಠಿಕೆಯನ್ನು ಸಮಿತಿಯ ಎಲ್ಲ ಸದಸ್ಯರು ಸೇರಿ ಓದುವ ಮೂಲಕ ಆಚರಿಸಲಾಯಿತು.
ದಂಡಕ್ಕಾ ಯುವರಾಜ ಬಳ್ಳಾರಿ, ಹುಲಗವ್ವ ರಾಮಣ್ಣ ಬಳ್ಳಾರಿ, ನಾಗವ್ವ ಪೆಕ್ಕಿರಾ್ಪ ತೌಜುಲ್, ನಾಗಮ್ಮಾ ಕಾ.ಬಳ್ಳಾರಿ, ಪದ್ಮಾ ಆನಂದ ಬಳ್ಳಾರಿ, ರೇಣುಕಾ ಹೆಮೇಶ ಯಟ್ಟಿ, ಶಾಂತಾ ಎಫ್.ಬಳ್ಳಾರಿ ಈರಕ್ಕಾ ಬಳ್ಳಾರಿ ರೇಣುಕಾ ರಾಮಚಂದ್ರ ಬಳ್ಳಾರಿ ಹಾಗೂ ಮುಂತಾದವರು ಉಪಸ್ಥಿತರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 