ಉತ್ತರ ಕನ್ನಡ ಜಿಲ್ಲೆಗೆ ಸುಸಜ್ಜಿತ ಮಲ್ಟಿ ಸ್ಪೆಶಾಲಿಟಿ ಆಸ್ಪತ್ರೆ ನಿರ್ಮಾಣ ಮಾಡಿ: ಸಿಎಂಗೆ ಶಾಸಕಿಯಿಂದ ಮನವಿ
ಲೋಕದರ್ಶನ ವರದಿ
ಕಾರವಾರ 30: ಉತ್ತರ ಕನ್ನಡ ಜಿಲ್ಲೆಗೆ ಸುಸಜ್ಜಿತ ಆಧುನಿಕ ತಂತ್ರಜ್ಞಾನವುಳ್ಳ ಮಲ್ಟಿ ಸ್ಪೆಶಾಲಿಟಿ ಆಸ್ಪತ್ರೆ ನಿಮರ್ಾಣ ಮಾಡಬೇಕೆಂದು ಕೋರಿ ಶುಕ್ರವಾರ ಕಾರವಾರ-ಅಂಕೋಲಾ ವಿಧಾನಸಭಾ ಕ್ಷೇತ್ರದ ಶಾಸಕರಾದ ರೂಪಾಲಿ ಎಸ್. ನಾಯ್ಕ ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿರವರನ್ನು ಭೇಟಿ ಮಾಡಿ ಮನವಿಪತ್ರ ಸಲ್ಲಿಸಿದರು.
ಮುಖ್ಯಮಂತ್ರಿಗಳು ಸಕಾರಾತ್ಮಕವಾಗಿ ಸ್ಪಂದಿಸಿ ತಕ್ಷಣ ತಮ್ಮ ಆಪ್ತ ಕಾರ್ಯದಶರ್ಿಯವರನ್ನು ಕರೆದು ಸೂಕ್ತ ಕ್ರಮಕ್ಕೆ ತಿಳಿಸಿದರು. ಹಾಗೆಯೇ ಈ ಬೇಡಿಕೆಗೆ ಹೆಚ್ಚಿನ ಆದ್ಯತೆ ನೀಡಿ ಆಸ್ಪತ್ರೆ ಸ್ಥಾಪನೆಯ ಭರವಸೆ ನೀಡಿದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 