ಶಾಲಾ ಮಕ್ಕಳಿಗೆ ಸಂವಾದ ಕಾರ್ಯಕ್ರಮ
ಲೋಕದರ್ಶನವರದಿ
ಬ್ಯಾಡಗಿ೦೭ : ಗಜಾನನೋತ್ಸವದ ಅಂಗವಾಗಿ, ಆಂಜನೇಯ ಯುವಕ ಸಂಘ (ರಿ) ಹಾಗೂ ವಿಶ್ವಾಸ ಫೌಂಡೇಶನ್ (ರಿ) ಬ್ಯಾಡಗಿ ಇವರ ಸಂಯುಕ್ತಾಶ್ರಯದಲ್ಲಿ ಸೆ.08ರಂದು ಅಟಲ್ ಬಿಹಾರಿ ವಾಜಪೇಯಿ ರಂಗಮಂದಿರದಲ್ಲಿ ಮುಂಜಾನೆ 11 ಘಂಟೆಗೆ ಭಾರತದ ಯುವವಿಜ್ಙಾನಿ ದ್ರೋಣ್ ಸಂಶೋಧಕ ಪ್ರತಾಪರಿಂದ ಶಾಲಾ ಮಕ್ಕಳಿಗೆ ಹಾಗೂ ಯುವಶಕ್ತಿಗೆ ಸಂವಾದ ಕಾರ್ಯಕ್ರಮವನ್ನು ಏರ್ಪಡಿಸಲಾಗಿದೆ.
ಆದ ಕಾರಣ ವಿದ್ಯಾಥರ್ಿಗಳು ಮತ್ತು ಯುವಕರು ಈ ಕಾರ್ಯಕ್ರಮದಲ್ಲಿ ಭಾಗವಹಿಸಿ ಇದರ ಓಂದು ಸದುಪಯೋಗವನ್ನು ಪಡೆದುಕೊಳ್ಳಬೇಕಾಗಿ ಆಂಜನೇಯ ಯುವಕ ಸಂಘ (ರಿ) ಹಾಗೂ ವಿಶ್ವಾಸ ಫೌಂಡೇಶನ್ (ರಿ) ಬ್ಯಾಡಗಿ ಇವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 