ಶಾಲಾ ಮಕ್ಕಳಿಗೆ ಸಂವಾದ ಕಾರ್ಯಕ್ರಮ
ಲೋಕದರ್ಶನವರದಿ
ಬ್ಯಾಡಗಿ೦೭ : ಗಜಾನನೋತ್ಸವದ ಅಂಗವಾಗಿ, ಆಂಜನೇಯ ಯುವಕ ಸಂಘ (ರಿ) ಹಾಗೂ ವಿಶ್ವಾಸ ಫೌಂಡೇಶನ್ (ರಿ) ಬ್ಯಾಡಗಿ ಇವರ ಸಂಯುಕ್ತಾಶ್ರಯದಲ್ಲಿ ಸೆ.08ರಂದು ಅಟಲ್ ಬಿಹಾರಿ ವಾಜಪೇಯಿ ರಂಗಮಂದಿರದಲ್ಲಿ ಮುಂಜಾನೆ 11 ಘಂಟೆಗೆ ಭಾರತದ ಯುವವಿಜ್ಙಾನಿ ದ್ರೋಣ್ ಸಂಶೋಧಕ ಪ್ರತಾಪರಿಂದ ಶಾಲಾ ಮಕ್ಕಳಿಗೆ ಹಾಗೂ ಯುವಶಕ್ತಿಗೆ ಸಂವಾದ ಕಾರ್ಯಕ್ರಮವನ್ನು ಏರ್ಪಡಿಸಲಾಗಿದೆ.
ಆದ ಕಾರಣ ವಿದ್ಯಾಥರ್ಿಗಳು ಮತ್ತು ಯುವಕರು ಈ ಕಾರ್ಯಕ್ರಮದಲ್ಲಿ ಭಾಗವಹಿಸಿ ಇದರ ಓಂದು ಸದುಪಯೋಗವನ್ನು ಪಡೆದುಕೊಳ್ಳಬೇಕಾಗಿ ಆಂಜನೇಯ ಯುವಕ ಸಂಘ (ರಿ) ಹಾಗೂ ವಿಶ್ವಾಸ ಫೌಂಡೇಶನ್ (ರಿ) ಬ್ಯಾಡಗಿ ಇವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ
ಆರೈಕೆಗಿದ್ದವನಿಂದ 1.02 ಕೋಟಿಯ 930 ಗ್ರಾಂ ಚಿನ್ನ ಕಳ್ಳತನ: ಇಬ್ಬರ ಬಂಧನ, 73.03 ಲಕ್ಷದ ಚಿನ್ನ ವಶಕ್ಕೆ 