ಕೊರೋನಾ ಸೋಂಕು ಹಿನ್ನೆಲೆ: ಹತ್ತೇ ನಿಮಿಷದಲ್ಲಿ ಮುಗಿದ ಮದುವೆ
ಬೆಂಗಳೂರು, ಮಾ.30, ಶ್ರೀರಂಗಪಟ್ಟಣದಲ್ಲಿ ನಿಗದಿಯಾಗಿದ್ದ ವಿವಾಹವನ್ನು ಮನೆ ಮಂದಿ ಸೇರಿ ಕೇವಲ ಹತ್ತೇ ನಿಮಿಷಗಳಲ್ಲಿ ನೆರವೇರಿಸಿದ ಪ್ರಸಂಗ ಕೆಆರ್ಎಸ್ನಲ್ಲಿ ನಡೆದಿದೆ.ಕೆಆರ್ಎಸ್ನ ತಲಕಾಡು ಗ್ರಾಮದ ನವೀನಾ ಮತ್ತು ಪ್ರಶಾಂತ್ ವಿವಾಹ ಈ ಹಿಂದೆಯೇ ನಿಶ್ಚಯಿಸಲಾಗಿತ್ತು. ಲಾಕ್ಡೌನ್ ನಿಯಮ ಪಾಲಿಸಲು ಮತ್ತು ಸಾಮಾಜಿಕ ಅಂತರ ಕಾಯ್ದುಕೊಳ್ಳುವ ನಿಟ್ಟಿನಲ್ಲಿ ಕಲ್ಯಾಣ ಮಂಟಪದಲ್ಲಿ ನಿಗದಿಯಾಗಿದ್ದ ವಿವಾಹ ರದ್ದುಪಡಿಸಿ ಮುಂಜಾಗ್ರತ ಕ್ರಮಗಳೊಂದಿಗೆ ವಧು-ವರರ ಮನೆಯವರು ಸೇರಿ ವಧುವಿನ ಮನೆಯಲ್ಲಿ ನಿನ್ನೆ ಮುಹೂರ್ತದಲ್ಲಿ ವಿವಾಹ ಶಾಸ್ತ್ರ ಮುಗಿಸಿದರು.
ಅತಿ ಕಡಿಮೆ ಸಂಖ್ಯೆಯಲ್ಲಿ ಸೇರಿದ್ದ ಎರಡೂ ಕಡೆಯವರ ಕುಟುಂಬಸ್ಥರು ಶಾಸ್ತ್ರೋಕ್ತವಾಗಿ ಮದುವೆ ನೆರವೇರಿಸಿ ಮಾದರಿಯಾದರು.
ಚಿನ್ನ ದೋಚಿದ್ದ ಖದೀಮನ ಬಂಧನ : 15.73 ಲಕ್ಷ ಮೌಲ್ಯದ 103.97 ಗ್ರಾಂ ಚಿನ್ನ ವಶ
ಕಣಗಲಾ ಬಳಿ ಲಾರಿ, ದ್ವಿಚಕ್ರವಾಹನ ನಡುವೆ ಅಪಘಾತ : ಇಬ್ಬರ ಸಾವು
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್ 