ಕೊರೋನಾ ಸೋಂಕು ಹಿನ್ನೆಲೆ: ಹತ್ತೇ ನಿಮಿಷದಲ್ಲಿ ಮುಗಿದ ಮದುವೆ
ಬೆಂಗಳೂರು, ಮಾ.30, ಶ್ರೀರಂಗಪಟ್ಟಣದಲ್ಲಿ ನಿಗದಿಯಾಗಿದ್ದ ವಿವಾಹವನ್ನು ಮನೆ ಮಂದಿ ಸೇರಿ ಕೇವಲ ಹತ್ತೇ ನಿಮಿಷಗಳಲ್ಲಿ ನೆರವೇರಿಸಿದ ಪ್ರಸಂಗ ಕೆಆರ್ಎಸ್ನಲ್ಲಿ ನಡೆದಿದೆ.ಕೆಆರ್ಎಸ್ನ ತಲಕಾಡು ಗ್ರಾಮದ ನವೀನಾ ಮತ್ತು ಪ್ರಶಾಂತ್ ವಿವಾಹ ಈ ಹಿಂದೆಯೇ ನಿಶ್ಚಯಿಸಲಾಗಿತ್ತು. ಲಾಕ್ಡೌನ್ ನಿಯಮ ಪಾಲಿಸಲು ಮತ್ತು ಸಾಮಾಜಿಕ ಅಂತರ ಕಾಯ್ದುಕೊಳ್ಳುವ ನಿಟ್ಟಿನಲ್ಲಿ ಕಲ್ಯಾಣ ಮಂಟಪದಲ್ಲಿ ನಿಗದಿಯಾಗಿದ್ದ ವಿವಾಹ ರದ್ದುಪಡಿಸಿ ಮುಂಜಾಗ್ರತ ಕ್ರಮಗಳೊಂದಿಗೆ ವಧು-ವರರ ಮನೆಯವರು ಸೇರಿ ವಧುವಿನ ಮನೆಯಲ್ಲಿ ನಿನ್ನೆ ಮುಹೂರ್ತದಲ್ಲಿ ವಿವಾಹ ಶಾಸ್ತ್ರ ಮುಗಿಸಿದರು.
ಅತಿ ಕಡಿಮೆ ಸಂಖ್ಯೆಯಲ್ಲಿ ಸೇರಿದ್ದ ಎರಡೂ ಕಡೆಯವರ ಕುಟುಂಬಸ್ಥರು ಶಾಸ್ತ್ರೋಕ್ತವಾಗಿ ಮದುವೆ ನೆರವೇರಿಸಿ ಮಾದರಿಯಾದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 