ಮಹಾರಾಷ್ಟ್ರದಿಂದ ಬಂದ 7 ವಲಸೆ ಕಾರ್ಮಿಕರಿಗೆ ಕರೋನ ಸೋಂಕು
ಲಕ್ನೊ, ಮೇ, 2,ಮಹಾರಾಷ್ಟ್ರದಿಂದ ಇತ್ತೀಚೆಗೆ ಉತ್ತರಪ್ರದೇಶಕ್ಕೆ ವಾಪಸಾಗಿದ್ದ 7 ಜನ ವಲಸೆ ಕಾರ್ಮಿಕರಿಗೆ ಕರೋನ ಸೋಂಕು ಇರುವುದು ದೃಢಪಟ್ಟಿದೆ.ದೇಶಾದ್ಯಂತ ಲಾಕ್ಡೌನ್ ನಡುವೆ ಅಲ್ಲಲ್ಲಿ ಸಿಲುಕಿರುವ ವಲಸಿಗರು, ಪ್ರವಾಸಿಗರು ಹಾಗೂ ವಿದ್ಯಾರ್ಥಿಗಳಿಗೆ ತಮ್ಮ ಸ್ವಂತ ಸ್ಥಗಳಿಗೆ ತೆರಳುಲು ಕೇಂದ್ರ ಸರಕಾರ ಅವಕಾಶ ಮಾಡಿಕೊಟ್ಟ ಮರುದಿನವೇ ಈ ಪ್ರಕರಣ ವರದಿಯಾಗಿದೆ. ಈ ವಾರಾರಂಭದಲ್ಲಿ ವಾಪಸಾಗಿದ್ದ ಉತ್ತರಪ್ರದೇಶದ ಬಸ್ತಿ ಜಿಲ್ಲೆಯ ಕಾರ್ಮಿಕರನ್ನು ಕಾಲೇಜೊಂದರಲ್ಲಿ ಕ್ವಾರಂಟೈನ್ಗೆ ಒಳಗಾಗಿದ್ದರು. ಇದೀಗ ಕಾರ್ಮಿಕರನ್ನು ಸ್ಥಳೀಯ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ. ಕ್ವಾರಂಟೈನ್ ಸೆಂಟರ್ನ್ನು ಸ್ಯಾನಿಟೈಸ್ನಿಂದ ಸ್ವಚ್ಛಗೊಳಿಸಲಾಗಿದೆ. ಈ ಕಾರ್ಮಿಕರ ಸಂಪರ್ಕದಲ್ಲಿದ್ದವರನ್ನು ಪತ್ತೆ ಹಚ್ಚುವ ಕೆಲಸ ನಡೆದಿದೆ ಎಂದೂ ಅಧಿಕಾರಿಗಳು ತಿಳಿಸಿದ್ದಾರೆ.
ಖಾತೆ ಮುಟ್ಟುಗೋಲಾದರೂ ಶಿವಂ ಸಂಸ್ಥೆಗೆ ಜನರಿಂದ ಇನ್ನೂ ದುಡ್ಡು ಠೇವಣಿ : ವಂಚನೆ ಜಾಲದಿಂದ ದೂರ ಇರಿ, ಜನರಿಗೆ ಸಿಐಡಿ ಡಿಐಜಿಪಿ ಗುಳೇದ್ ಮನವಿ
ಬಹುಕೋಟಿ ಹಣ ವಂಚನೆ : ಆದಿತ್ಯರಾಜ್ ಕೇಸು ಸಿಐಡಿಗೆ, ಸಿಇಓ ವಿರುದ್ಧ ಲುಕ್ ಔಟ್ ನೋಟಿಸ್ ಜಾರಿ, ಏರ್ಪೋರ್ಟ್ ಗಳಿಗೆ ಮಾಹಿತಿ ರವಾನೆ
ಚಿನ್ನ ದೋಚಿದ್ದ ಖದೀಮನ ಬಂಧನ : 15.73 ಲಕ್ಷ ಮೌಲ್ಯದ 103.97 ಗ್ರಾಂ ಚಿನ್ನ ವಶ
ಕಣಗಲಾ ಬಳಿ ಲಾರಿ, ದ್ವಿಚಕ್ರವಾಹನ ನಡುವೆ ಅಪಘಾತ : ಇಬ್ಬರ ಸಾವು
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ 