ಕೊರೊನವೈರಸ್: ತಮಿಳುನಾಡಿನಲ್ಲಿ ಮೂರನೇ ಪ್ರಕರಣ ದೃಢ
ಚೆನ್ನೈ, ಮಾರ್ಚ್ 19, ತಮಿಳುನಾಡಿನಲ್ಲಿ ಮಾರಕ ಕೊರೊನವೈರಸ್ನ ಮೂರನೇ ಪ್ರಕರಣ ವರದಿಯಾಗಿದೆ ಎಂದು ಅಲ್ಲಿನ ಆರೋಗ್ಯ ಸಚಿವ ಡಾ. ಸಿ ವಿಜಯಬಾಸ್ಕರ್ ಇಂದು ದೃಢಪಡಿಸಿದ್ದಾರೆ.
ಸೋಂಕು ದೃಢಪಟ್ಟ ರೋಗಿ ಐರ್ಲೆಂಡ್ ರಾಜಧಾನಿ ಡಬ್ಲಿನ್ ನಿಂದ ಹಿಂತಿರುಗಿದ 21 ವರ್ಷದ ವಿದ್ಯಾರ್ಥಿಯಾಗಿದ್ದಾನೆ. ಮಾರ್ಚ್ 17 ರಂದು ಚೆನ್ನೈಗೆ ಆಗಮಿಸಿದ ವಿದ್ಯಾರ್ಥಿಯನ್ನು ವಿಮಾನ ನಿಲ್ದಾಣದಲ್ಲಿ ಪರೀಕ್ಷಿಸಿ, ಆತನ ಮನೆಯಲ್ಲಿ ಸಂಪರ್ಕ ತಡೆ ವಿಧಿಸಲಾಗಿತ್ತು. ಯುವಕ ರಾಜೀವ್ ಗಾಂಧಿ ಸರ್ಕಾರಿ ಸರ್ಕಾರಿ ಆಸ್ಪತ್ರೆಗೆ ಹಾಜರಾಗಿದ್ದ. ನಿನ್ನೆ ಪರೀಕ್ಷೆಗೆ ಕಳುಹಿಸಲಾಗಿದ್ದ ಆತನ ರಕ್ತ ಮಾದರಿ ಪರೀಕ್ಷೆಗಳಲ್ಲಿ ಸೋಂಕು ಇರುವುದು ದೃಢಪಟ್ಟಿದೆ. ಯುವಕನನ್ನು ಪ್ರತ್ಯೇಕ ವಾರ್ಡ್ನಲ್ಲಿ ಇರಿಸಲಾಗಿದ್ದು, ಆತನ ಆರೋಗ್ಯ ಸ್ಥಿರವಾಗಿದೆ ಎಂದು ಸಚಿವರು ತಿಳಿಸಿದ್ದಾರೆ.
ಚಿನ್ನ ದೋಚಿದ್ದ ಖದೀಮನ ಬಂಧನ : 15.73 ಲಕ್ಷ ಮೌಲ್ಯದ 103.97 ಗ್ರಾಂ ಚಿನ್ನ ವಶ
ಕಣಗಲಾ ಬಳಿ ಲಾರಿ, ದ್ವಿಚಕ್ರವಾಹನ ನಡುವೆ ಅಪಘಾತ : ಇಬ್ಬರ ಸಾವು
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್ 