ಸಿಎಬಿ ಕ್ರಿಕೆಟಿಗರು, ಪಂದ್ಯದ ಅಧಿಕಾರಿಗಳಿಗೆ ಕೋವಿಡ್-19 ವಿಮಾ ಸೌಲಭ್ಯ
ಕೋಲ್ಕೊತಾ, ಮಾ 23, ಕೊರೊನಾ ವೈರಸ್ ಸೋಂಕಿನ ಬಿಕ್ಕಟ್ಟಿನ ನಡುವೆಯೂ ಬಂಗಾಳ ಕ್ರಿಕೆಟ್ ಸಂಸ್ಥೆ ತನ್ನ ಕ್ಲಬ್ ನ ಕ್ರಿಕೆಟಿಗರು ಮತ್ತು ಪಂದ್ಯದ ಅಧಿಕಾರಿಗಳಿಗೆ ವಿಮಾ ರಕ್ಷಣೆಯನ್ನು ಖಾತರಿಪಡಿಸಿದೆ.ಕೊರೊನಾ ವೈರಸ್ ಭೀತಿಯ ಹಿನ್ನೆಲೆಯಲ್ಲಿ ಪಶ್ಚಿಮ ಬಂಗಾಳ ಸರಕಾರ ಕಳೆದ ಭಾನುವಾರ ಕೋಲ್ಕೊತಾವನ್ನು ಸಂಪೂರ್ಣ ಬಂದ್ ಮಾಡಲು ಆದೇಶಿಸಿದ ಹಿನ್ನೆಲೆಯಲ್ಲಿ ಈ ವಾರಂತ್ಯದವರೆಗೂ ಸಿಎಬಿ ಬಂದ್ ಆಗಿರಲಿದೆ. ಕೊರೊನಾ-19 ಅನ್ನು ಒಳಗೊಳ್ಳಲು ಸಂಸ್ಥೆಯಿಂದ ವಿಮಾ ಪಾಲಿಸಿಗಳನ್ನು ಪಡೆಯುವುದನ್ನು ಖಚಿತಪಡಿಸಿಕೊಳ್ಳುವ ಸಂಬಂಧ ಸಿಎಬಿ ವೈದ್ಯಕೀಯ ಸಮಿತಿ ಅಧ್ಯಕ್ಷ ಪ್ರದೀಪ್ ಡೇ ಮತ್ತು ವೈದ್ಯಕೀಯ ಸಮಿತಿ ಸದಸ್ಯ ಸಂತನು ಮಿತ್ರ, ವಾರದ ಆರಂಭದಲ್ಲಿ ಎಸ್ಬಿಐ ಜನರಲ್ ಇನ್ಶೂರೆನ್ಸ್ ಕಂಪನಿಯ ಪ್ರತಿನಿಧಿಗಳನ್ನು ಭೇಟಿ ಮಾಡಿದ್ದರು.
ವಿಮಾ ಸೌಲಭ್ಯ ಒಳಪಡುವ ಕುರಿತು ಹೇಳಿಕೆ ನೀಡಿರುವ ಎಸ್ ಬಿಐ, ಕೊರೊನಾ ವೈರಸ್ ನಿಂದಾಗಿ ಸಂಸ್ಥೆಯಲ್ಲದೆ, ಅದರ ಕ್ರಿಕೆಟಿಗರು, ಅಂಪೈರ್ ಗಳು, ಸ್ಕೋರ್ ಗಳು ಸೇರಿದಂತೆ ಇತರರು ವಿಮಾ ರಕ್ಷಣಾ ವ್ಯಾಪ್ತಿಗೆ ಒಳಪಡಲಿದ್ದಾರೆ ಎಂದು ಹೇಳಿದೆ.
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ 