ಉತ್ತರ ಕನ್ನಡ; ಇಂದೂ ಸಹ ಶತಕ ದಾಟಿದ ಕೋವಿಡ್
ಉತ್ತರ ಕನ್ನಡ ; ಇಂದೂ ಶತಕ ದಾಟಿದ ಕೊವಿಡ್ ಅಜಿಟಿವ್ ಪ್ರಕರಣ
ಕಾರವಾರ: ಜಿಲ್ಲೆಯಲ್ಲಿ ಶನಿವಾರ 117 ಕೋವಿಡ್ ಪ್ರಕರಣಗಳು ವರದಿಯಾಗಿದ್ದು, 69 ಮಂದಿ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ.
ಕಾರವಾರದಲ್ಲಿ 43, ಅಂಕೋಲಾ 3, ಭಟ್ಕಳದಲ್ಲಿ 5, ಹೊನ್ನಾವರದಲ್ಲಿ 16, ಶಿರಸಿಯಲ್ಲಿ 2, ಮುಂಡಗೋಡದಲ್ಲಿ 11, ಹಳಿಯಾಳದಲ್ಲಿ 37 ಮಂದಿಯಲ್ಲಿ ಸೋಂಕು ದೃಢಪಟ್ಟಿದೆ. ಇನ್ನು, ಕಾರವಾರದಲ್ಲಿ 4, ಕುಮಟಾ 10, ಹೊನ್ನಾವರ 2, ಭಟ್ಕಳ 9, ಹಳಿಯಾಳದಲ್ಲಿ 44 ಮಂದಿ ಗುಣಮುಖರಾಗಿ ಆಸ್ಪತ್ರೆಗಳಿಂದ ಬಿಡುಗಡೆಯಾಗಿದ್ದಾರೆ.
ಈವರೆಗೆ ಜಿಲ್ಲೆಯ 2,723 ಮಂದಿಯಲ್ಲಿ ಸೋಂಕು ದೃಢಪಟ್ಟಿದ್ದು, 1,852 ಮಂದಿ ಗುಣಮುಖರಾಗಿದ್ದಾರೆ. 26 ಮಂದಿ ಸಾವನ್ನಪ್ಪಿದ್ದು, 845 ಸಕ್ರಿಯ ಸೋಂಕಿತರಿಗೆ ಚಿಕಿತ್ಸೆ ಮುಂದುವರಿದಿದೆ.
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ
ಆರೈಕೆಗಿದ್ದವನಿಂದ 1.02 ಕೋಟಿಯ 930 ಗ್ರಾಂ ಚಿನ್ನ ಕಳ್ಳತನ: ಇಬ್ಬರ ಬಂಧನ, 73.03 ಲಕ್ಷದ ಚಿನ್ನ ವಶಕ್ಕೆ 