ಜ್ವರ, ಉಸಿರಾಟದ ತೊಂದರೆಯಿಂದ ಮೃತಪಟ್ಟವರಿಗೂ ಕೋವಿಡ್ ಪರೀಕ್ಷೆ; ಆರೋಗ್ಯ ಇಲಾಖೆ ಸ್ಪಷ್ಟನೆ
ಬೆಂಗಳೂರು, ಜೂ 10, ರಾಜ್ಯದಲ್ಲಿ ಉಸಿರಾಟದ ತೊಂದರೆ (ಸಾರಿ) ಮತ್ತು ಜ್ವರದ ಲಕ್ಷಣಗಳಿಂದ (ಐಎಲ್ಐ) ಮೃತಪಟ್ಟವರ ಕೋವಿಡ್-19 ಪರೀಕ್ಷೆ ನಡೆಸಲಾಗುತ್ತಿಲ್ಲ ಎಂಬ ಆರೋಪಗಳಿಗೆ ರಾಜ್ಯ ಆರೋಗ್ಯ ಇಲಾಖೆ ಸ್ಪಷ್ಟೀಕರಣ ನೀಡಿದೆ.ಉಸಿರಾಟದ ತೊಂದರೆ ಮತ್ತು ಜ್ವರದ ಲಕ್ಷಣಗಳಿಂದ ಮೃತಪಟ್ಟವರಿಗೆ ಕೂಡ 6 ಗಂಟೆಗಳೊಳಗೆ ಕೋವಿಡ್ ಚಿಕಿತ್ಸೆ ನಡೆಸಲಾಗುತ್ತಿದೆ. ಅವರಲ್ಲಿ ಸೋಂಕು ದೃಢಪಟ್ಟಲ್ಲಿ ಎಲ್ಲಾ ಹತ್ತಿರದ ಸಂಪರ್ಕಿತರನ್ನು ಕೂಡ ಪರೀಕ್ಷಿಸಲಾಗುತ್ತಿದೆ ಎಂದು ಇಲಾಖೆ ಸ್ಪಷ್ಟೀಕರಣ ನೀಡಿದೆ.ರಾಜ್ಯದಲ್ಲಿ ಹೆಚ್ಚು ಕೋವಿಡ್ ಪರೀಕ್ಷೆಗಳನ್ನು ನಡೆಸಲು ಸಾಂಕ್ರಾಮಿಕ ರೋಗ ಹರಡುವುದನ್ನು ತಡೆಯಲು ಸರ್ಕಾರ ಬದ್ಧವಾಗಿದೆ ಎಂದು ಇಲಾಖೆ ತಿಳಿಸಿದೆ.
ಬೈಲಹೊಂಗಲದಲ್ಲಿ ಮಳೆಯ ಅರ್ಭಟ : ನದಿಯಂತಾದ ರಸ್ತೆಗಳು, ನೀರಿನ ಸೆಳೆತಕ್ಕೆ ಸಿಲುಕಿದ ದ್ವಿಚಕ್ರ ವಾಹನಗಳು
ಕನ್ನಡಪರ ನಿರ್ಣಯಕ್ಕೆ ಹಿಂದೇಟು : ಪಾಲಿಕೆಯಲ್ಲಿ ನಿರ್ಣಯ ಮಂಡಿಸಲು ಮುಂದಾದ ಶಾಸಕ ಸೇಠ್
ಒಬ್ಬರಿಗೆ ಒಂದೇ ಹುದ್ದೆ ಕಾಂಗ್ರೆಸ್ ಪಕ್ಷದ ನಿಯಮದಿಂದ ಕೆಪಿಸಿಸಿ ಅಧ್ಯಕ್ಷ ಸ್ಥಾನ ಕೈ ತಪ್ಪಿದೆ : ಸಚಿವ ಸತೀಶ ಜಾರಕಿಹೊಳಿ
ಖಾತೆ ಮುಟ್ಟುಗೋಲಾದರೂ ಶಿವಂ ಸಂಸ್ಥೆಗೆ ಜನರಿಂದ ಇನ್ನೂ ದುಡ್ಡು ಠೇವಣಿ : ವಂಚನೆ ಜಾಲದಿಂದ ದೂರ ಇರಿ, ಜನರಿಗೆ ಸಿಐಡಿ ಡಿಐಜಿಪಿ ಗುಳೇದ್ ಮನವಿ
ಬಹುಕೋಟಿ ಹಣ ವಂಚನೆ : ಆದಿತ್ಯರಾಜ್ ಕೇಸು ಸಿಐಡಿಗೆ, ಸಿಇಓ ವಿರುದ್ಧ ಲುಕ್ ಔಟ್ ನೋಟಿಸ್ ಜಾರಿ, ಏರ್ಪೋರ್ಟ್ ಗಳಿಗೆ ಮಾಹಿತಿ ರವಾನೆ
ಚಿನ್ನ ದೋಚಿದ್ದ ಖದೀಮನ ಬಂಧನ : 15.73 ಲಕ್ಷ ಮೌಲ್ಯದ 103.97 ಗ್ರಾಂ ಚಿನ್ನ ವಶ 