ಜ್ವರ, ಉಸಿರಾಟದ ತೊಂದರೆಯಿಂದ ಮೃತಪಟ್ಟವರಿಗೂ ಕೋವಿಡ್ ಪರೀಕ್ಷೆ; ಆರೋಗ್ಯ ಇಲಾಖೆ ಸ್ಪಷ್ಟನೆ
ಬೆಂಗಳೂರು, ಜೂ 10, ರಾಜ್ಯದಲ್ಲಿ ಉಸಿರಾಟದ ತೊಂದರೆ (ಸಾರಿ) ಮತ್ತು ಜ್ವರದ ಲಕ್ಷಣಗಳಿಂದ (ಐಎಲ್ಐ) ಮೃತಪಟ್ಟವರ ಕೋವಿಡ್-19 ಪರೀಕ್ಷೆ ನಡೆಸಲಾಗುತ್ತಿಲ್ಲ ಎಂಬ ಆರೋಪಗಳಿಗೆ ರಾಜ್ಯ ಆರೋಗ್ಯ ಇಲಾಖೆ ಸ್ಪಷ್ಟೀಕರಣ ನೀಡಿದೆ.ಉಸಿರಾಟದ ತೊಂದರೆ ಮತ್ತು ಜ್ವರದ ಲಕ್ಷಣಗಳಿಂದ ಮೃತಪಟ್ಟವರಿಗೆ ಕೂಡ 6 ಗಂಟೆಗಳೊಳಗೆ ಕೋವಿಡ್ ಚಿಕಿತ್ಸೆ ನಡೆಸಲಾಗುತ್ತಿದೆ. ಅವರಲ್ಲಿ ಸೋಂಕು ದೃಢಪಟ್ಟಲ್ಲಿ ಎಲ್ಲಾ ಹತ್ತಿರದ ಸಂಪರ್ಕಿತರನ್ನು ಕೂಡ ಪರೀಕ್ಷಿಸಲಾಗುತ್ತಿದೆ ಎಂದು ಇಲಾಖೆ ಸ್ಪಷ್ಟೀಕರಣ ನೀಡಿದೆ.ರಾಜ್ಯದಲ್ಲಿ ಹೆಚ್ಚು ಕೋವಿಡ್ ಪರೀಕ್ಷೆಗಳನ್ನು ನಡೆಸಲು ಸಾಂಕ್ರಾಮಿಕ ರೋಗ ಹರಡುವುದನ್ನು ತಡೆಯಲು ಸರ್ಕಾರ ಬದ್ಧವಾಗಿದೆ ಎಂದು ಇಲಾಖೆ ತಿಳಿಸಿದೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 