ಜಿಲ್ಲಾಧಿಕಾರಿಗಳಿಂದ ಬೆಳೆ ಸಮೀಕ್ಷೆ ವೀಕ್ಷಣೆ
ಲೋಕದರ್ಶನ ವರದಿ
ಗದಗ 17: ಗದಗ ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಅವರಿಂದು ಸ್ವತಹ ಸ್ಥಳಕ್ಕೆ ಭೇಟಿ ನೀಡಿ ಮುಳಗುಂದದಲ್ಲಿ ನಡೆದಿರುವ ಬೆಳೆ ಸಮೀಕ್ಷೆ ಕಾರ್ಯವನ್ನು ವೀಕ್ಷಿಸಿದರು. ಅಪರ ಜಿಲ್ಲಾಧಿಕಾರಿ ಶಿವಾನಂದ ಕರಾಳೆ, ಜಿಲ್ಲ ಸಂಖ್ಯಾ ಸಂಗ್ರಹಣಾಧಿಕಾರಿ ಎ.ಎ.ಕಂಬಾಳಿಮಠ, ಬೆಳೆ ಸಮೀಕ್ಷಾ ತಂಡದ ಅಧಿಕಾರಿ ಸಿಬ್ಬಂದಿ ಸ್ಥಳದಲ್ಲಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 