ಬಾಂಗ್ಲಾದೇಶದ ಪ್ರಸ್ತುತ ಪರಿಸ್ಥಿತಿ ಕಳವಳಕಾರಿ: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ
ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ
ಕೋಲ್ಕತ್ತಾ 28: ನೆರೆಯ ಬಾಂಗ್ಲಾದೇಶದ ಪ್ರಸ್ತುತ ಪರಿಸ್ಥಿತಿಯ ಬಗ್ಗೆ ಗುರುವಾರ ತೀವ್ರ ಕಳವಳ ವ್ಯಕ್ತಪಡಿಸಿದ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು, ಬೇರೆ ದೇಶಕ್ಕೆ ಸಂಬಂಧಿಸಿದ ವಿಷಯದ ಬಗ್ಗೆ ಪ್ರತಿಕ್ರಿಯಿಸುವುದಿಲ್ಲ ಎಂದು ಹೇಳಿದ್ದಾರೆ.
ಇಂದು ವಿಧಾನಸಭೆಯಲ್ಲಿ ಮಾತನಾಡಿದ ಮಮತಾ ಬ್ಯಾನರ್ಜಿ, ಬಾಂಗ್ಲಾದೇಶದ ಸಮಸ್ಯೆಯನ್ನು ಕೇಂದ್ರ ಸರ್ಕಾರ ಪರಿಹರಿಸಬೇಕಾಗಿದ್ದು, ಅವರು ತೆಗೆದುಕೊಳ್ಳುವ ನಿರ್ಧಾರಕ್ಕೆ ರಾಜ್ಯ ಸರ್ಕಾರ ಬದ್ಧವಾಗಿರುತ್ತದೆ ಎಂದು ಸ್ಪಷ್ಟಪಡಿಸಿದರು.
ಬಾಂಗ್ಲಾದೇಶದ ಸಮಸ್ಯೆ ನಮ್ಮ ಅಧಿಕಾರ ವ್ಯಾಪ್ತಿಗೆ ಬರುವುದಿಲ್ಲ. ನಾವು ಅದರ ಬಗ್ಗೆ ಮಾತನಾಡುವುದಾಗಲಿ, ಮಧ್ಯಪ್ರವೇಶಿಸುವುದಾಗಲಿ ಮಾಡಲಾಗುವುದಿಲ್ಲ ಮತ್ತು ಮಾಡಬಾರದು. ನಾವು ಒಳಗೆ ವಿಷಾದಿಸುತ್ತಿದ್ದರೂ, ಕೇಂದ್ರದ ನೀತಿಗಳನ್ನು ಅನುಸರಿಸುತ್ತೇವೆ ಎಂದು ಪಶ್ಚಿಮ ಬಂಗಾಳ ಸಿಎಂ ತಿಳಿಸಿದ್ದಾರೆ.
=
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ 