ಸಧ್ಯದಲ್ಲಿ ಕಾರ್ಮಿಕ ಭವನ ನಿರ್ಮಾಣ - ಶಾಸಕ ಕೃಷ್ಣ ನಾಯಕ
Currently under construction of Karmika Bhavan - MLA Krishna Nayak
ಲೋಕದರ್ಶನ ವರದಿ
ಹೂವಿನಹಡಗಲಿ 22: ಮನೆ, ಬಿಲ್ಡಿಂಗ್ಗಳಲ್ಲಿ ಎಲೆಕ್ನಿಷಿಯನ್ ಮತ್ತು ಪ್ಲಂಬರ್ ಕಾರ್ಮಿಕ ಕೆಲಸವು ಅತ್ಯಂತ ಅಪಾಯಕಾರಿಯಾಗಿದ್ದು, ಸಣ್ಣ ನಿರ್ಲಕ್ಷ್ಯವೂ ಪ್ರಾಣ ತೊರೆಯುವ ಸಾದ್ಯತೆ ಮಧ್ಯ ನಿಮ್ಮ ವೃತ್ತಿ ಕೆಲಸದ ಬಗ್ಗೆ ನನಗೆ ಹೆಮ್ಮೆ ಇದೆ ಎಂದು ಶಾಸಕ ಕೃಷ್ಣ ನಾಯಕ ಮೆಚ್ಚುಗೆ ವ್ಯಕ್ತಪಡಿಸಿದರು. ಪಟ್ಟಣದ ಸರ್ಕಾರಿ ನೌಕರರ ಭವನದಲ್ಲಿ ಸೋಮವಾರ ತಾಲೂಕು ಎಲೆಕ್ಟ್ರಿಶಿನ್ ಮತ್ತು ಪ್ಲಂಬರ್ ಕಾರ್ಮಿಕ ರ ಅಸೋಸಿಯೇಷನ್ ಪದಾಧಿಕಾರಿಗಳ ಪದಗ್ರಹಣ ಮತ್ತು ಸಂಘಕ್ಕೆ ಚಾಲನೆ ನೀಡಿ ಮಾತನಾಡಿ ಸದ್ಯದಲ್ಲೇ ಪಟ್ಟಣದಲ್ಲಿ ಕಾರ್ಮಿಕ ಭವನ ನಿರ್ಮಾಣ ಜತೆಗೆ ನಿಮ್ಮ ಸಂಘಟನೆಯ ಸದಸ್ಯನಾಗಿ ನಿಮ್ಮ ಬೇಡಿಕೆಗಳನ್ನು ಈಡೇರಿಸವ ಭರವಸೆ ನೀಡಿದರು. ಸರ್ಕಾರ ಕಾರ್ಮಿಕರಿಗೆ ನೀಡುವ ಕಳಪೆ ಕಿಟ್ ಬಗ್ಗೆ ಬೇಸಾರ ವ್ಯಕ್ತಪಡಿಸಿದರು. ಗವಿಮಠದ ಡಾ.ಹಿರಿಶಾಂತವೀರ ಸ್ವಾಮೀಜಿ. ಮಲ್ಲನಕೇರೆ ಮಠದ ಚನ್ನಬಸವ ಸ್ವಾಮೀಜಿ , ಕೊಂಬಳಿ ಗಾಡಿ ತಾತ ಸಾನಿಧ್ಯ ವಹಿಸಿ ಆಶೀರ್ವಾಚನ ನೀಡಿದರು. ರಾಜ್ಯ ಅದ್ಯಕ್ಷ ಹೆಚ್.ಡಿ.ಉಮೇಶ್, ತಾಲೂಕು ಅದ್ಯಕ್ಷ ಊಳಿಗ ಮಲ್ಲಿಕಾರ್ಜುನ ಸೇರಿದಂತೆ ಪದಾಧಿಕಾರಿಗಳು ಇದ್ದರು.
ಅನಾಮಧೇಯ ಶವ ಪತ್ತೆ: ಮಹಿಳೆ ಕೊಲೆ ಪ್ರಕರಣ ಭೇದಿಸಿದ ಸಂಕೇಶ್ವರ ಪೊಲೀಸರು : ಆರೋಪಿ ಬಂಧನ
ಶಿವಕುಮಾರ್–ಸಿದ್ದರಾಮಯ್ಯ ಚರ್ಚೆ; ಕರ್ನಾಟಕ ಸಂಪುಟ ವಿಸ್ತರಣೆ ಕುರಿತ ಊಹಾಪೋಹಗಳಿಗೆ ಮತ್ತಷ್ಟು ಬಲ
ಶ್ರೀವಾರಿ ದರ್ಶನ, ವಸತಿ ಹಾಗೂ ಸೇವೆಗಳ ಬುಕ್ಕಿಂಗ್ಗೆ ಅಧಿಕೃತ ಟಿಟಿಡಿ ವೆಬ್ಸೈಟ್ನ್ನೇ ಬಳಸುವಂತೆ ಭಕ್ತರಿಗೆ ಟಿಟಿಡಿ ಮನವಿ
ಗಿಲ್ ಗಾಯದ ಆತಂಕದ ನಡುವೆ ಭಾರತಕ್ಕೆ ಏಕದಿನ ಸರಣಿ ಗೆಲ್ಲುವ ಅವಕಾಶ
ಜಿಎಸ್ಟಿ ಇಳಿಕೆ, ಸುಲಭ ಹಣಕಾಸು ನೆರವಿನಿಂದ ಆಟೋ ಉದ್ಯಮದ ಪ್ರಮುಖ ವಿಭಾಗಗಳಲ್ಲಿ ದಾಖಲೆಯ ಮೊದಲ ತ್ರೈಮಾಸಿಕ ಮಾರಾಟ
ಬಿಗಿ ಭದ್ರತೆಯ ನಡುವೆ 6,200ಕ್ಕೂ ಹೆಚ್ಚು ಅಮರನಾಥ ಯಾತ್ರಿಕರು ಜಮ್ಮುವಿನಿಂದ ಪ್ರಯಾಣ ಬೆಳೆಸಿದರು 