ಕ್ಲಬ್ ವೇದಿಕೆಗಳಿಗೆ ಡಿಸಿ ಅಭಿನಂದನಾ ಪತ್ರ
ಬಾಗಲಕೋಟೆ: ಜಿಲ್ಲೆಯ ಪ್ರವಾಹ ಪೀಡಿತ ಸಂತ್ರಸ್ತರಿಗೆ 780 ಅಡುಗೆ ಪಾತ್ರೆಗಳ ಕಿಟ್ಗಳನ್ನು ನೀಡಿ ಸಂತ್ರಸ್ತರ ಬದುಕು ಕಟ್ಟಿಕೊಳ್ಳಲು ನೆರವಾದ ಮೈಸೂರಿನ ದಿ ಕಾಸ್ಮೋಪಾಲಿಟನ್ ಕ್ಲಬ್, ಒಚಿಟಿ ಕೊಪ್ಪಲ್ ಕ್ಲಬ್, ವಿಜಯನಗರ ಸ್ಪೋಟ್ರ್ಸ ಕ್ಲಬ್ ಹಾಗೂ ದಿ ಹೆರಿಟೇಜ್ ಕ್ಲಬ್ ಸಂಸ್ಥೆಗಳಿಗೆ ಜಿಲ್ಲಾಡಳಿತದ ಪರವಾಗಿ ಜಿಲ್ಲಾಧಿಕಾರಿಗಳಾದ ಆರ್.ರಾಮಚಂದ್ರನ್ ಅವರು ಅಭಿನಂಧನಾ ಪತ್ರವನ್ನು ನೀಡಿದ್ದಾರೆ.
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ 