ಜಿಲ್ಲೆಯ ಅತಿವೃಷ್ಟಿ ಅವಘಡಗಳ ನಿರ್ವಹಣೆಗೆ ಎನ್ಡಿಆರ್ಎಫ್.ತಂಡ ಸನ್ನದ್ಧ
ಹಾವೇರಿ: ಸತತವಾಗಿ ಜಿಲ್ಲೆಯಲ್ಲಿ ಸುರಿಯುತ್ತಿರುವ ಮಳೆಯಿಂದ ಉಂಟಾಗುವ ಪರಿಸ್ಥಿತಿಯನ್ನು ನಿಭಾಯಿಸಲು ಪುಣೆಯಿಂದ ಎನ್.ಡಿ.ಆರ್.ಎಫ್. ತಂಡ ಜಿಲ್ಲೆಗೆ ಆಗಮಿಸಿದೆ. ಬುಧವಾರ ಬೆಳಿಗ್ಗೆ ತಂಡವನ್ನು ಜಿಲ್ಲಾಡಳಿತ ಸ್ವಾಗತಿಸಿದೆ. ಜಿಲ್ಲಾಧಿಕಾರಿಗಳನ್ನು ಭೇಟಿ ಮಾಡಿದ ತಂಡದ ಮುಖ್ಯಸ್ಥ ಸಚ್ಚಿನ ನಾಲವಾಡ ಅವರು ಜಿಲ್ಲೆಯ ಪರಿಸ್ಥಿತಿ ಕುರಿತಂತೆ ಜಿಲ್ಲಾಧಿಕಾರಿ ಕೃಷ್ಣ ಬಾಜಪೇಯಿ ಹಾಗೂ ಅಪರ ಜಿಲ್ಲಾಧಿಕಾರಿ ಎನ್.ತಿಪ್ಪೇಸ್ವಾಮಿ ಅವರಿಂದ ಮಾಹಿತಿ ಪಡೆದರು.
21 ಜನರು ನೆರೆ ಹಾಗೂ ಅತಿವೃಷ್ಟಿ ಪರಿಸ್ಥಿತಿ ನಿಭಾಯಿಸುವ ನಿಟ್ಟಿನಲ್ಲಿ ಅಗತ್ಯ ಪರಿಕರಗಳೊಂದಿಗೆ ಸನ್ನದ್ಧವಾಗಿದ್ದು, ಹಾವೇರಿ ನಗರದ ಪ್ರವಾಸಿ ಮಂದಿರದಲ್ಲಿ ಎನ್.ಡಿ.ಆರ್.ಎಫ್.ತಂಡಕ್ಕೆ ವ್ಯವಸ್ಥೆ ಮಾಡಲಾಗಿದೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ 