ಡಿ.ಕೆ.ಶಿವಕುಮಾರ್ ಅಭಿಮಾನಿಗಳಿಂದ ಬಡವರಿಗೆ ಸಹಾಯಸ್ತ
ಬೆಂಗಳೂರು, ಏ 11,ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅಭಿಮಾನಿಗಳಿಂದ ಒಂದು ಸಾವಿರ ಬಡ ಕುಟುಂಬಗಳಿಗೆ ಆಹಾರ ಧಾನ್ಯ ಹಾಗೂ ದಿನಬಳಕೆ ವಸ್ತುಗಳ ಕಿಟ್ ವಿತರಿಸಲಾಯಿತು.ಯಲಹಂಕ ಬಳಿಯ ಹುಣಸಮಾರನಹಳ್ಳಿ, ಸುಗ್ಗಟ್ಟ, ಭಾರತಿನಗರ ಸೇರಿದಂತೆ ಜಾಲಹೋಬಳಿಯ ಹಲವೆಡೆ ಅಖಿಲ ಕರ್ನಾಟಕ ಡಿ. ಕೆ. ಶಿವಕುಮಾರ್ ಅಭಿಮಾನಿಗಳ ಸಂಘದ ಅಧ್ಯಕ್ಷ ಎಂ.ಎಸ್.ಅಂಗಡಿ ನೇತೃತ್ವದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಶಿವಕುಮಾರ್ ಅಭಿಮಾನಿಗಳು, ಕೂಲಿ ಕಾರ್ಮಿಕರು ಹಾಗೂ ಬಡ ಕುಟುಂಬಗಳನ್ನು ಗುರುತಿಸಿ ಮನೆ ಮನೆಗೆ ತೆರಳಿ ಅಗತ್ಯ ವಸ್ತುಗಳಾದ ಅಕ್ಕಿ, ಬೇಳೆ, ಎಣ್ಣೆ, ಸಕ್ಕರೆ, ಸೋಪು, ಪೇಸ್ಟ್, ಮಾಸ್ಕ್ ವಿತರಿಸಿದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 