25 ರವರೆಗೆ ಡಿ.ಕೆ ಶಿವಕುಮಾರ್ ನ್ಯಾಯಾಂಗ ಕಸ್ಟಡಿ ವಿಸ್ತರಣೆ
ನವದೆಹಲಿ, ಅ 15: ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ದೆಹಲಿಯ ವಿಶೇಷ ನ್ಯಾಯಾಲಯ, ಕಾಂಗ್ರೆಸ್ ನಾಯಕ ಡಿ.ಕೆ.ಶಿವಕುಮಾರ್ ಅವರನ್ನು ಈ ತಿಂಗಳ 25ರವರೆಗೆ ನ್ಯಾಯಾಂಗ ಕಸ್ಟಡಿಗೆ ಒಪ್ಪಿಸಿದೆ.
ಡಿ.ಕೆ.ಶಿವಕುಮಾರ್ ನ್ಯಾಯಾಂಗ ಬಂಧನ ಅವಧಿ ಕೊನೆಗೊಂಡ ಹಿನ್ನೆಲೆಯಲ್ಲಿ ಅವರನ್ನು ಜಾರಿ ನಿರ್ದೇಶನಾಲಯ ಅಧಿಕಾರಿಗಳು ನ್ಯಾಯಾಲಯದ ಮುಂದೆ ಹಾಜರು ಪಡಿಸಿದ್ದರು. ಮತ್ತಷ್ಟು ವಿಚಾರಣೆ ಶಿವಕುಮಾರ್ ಆಗತ್ಯವಿರುವ ಹಿನ್ನಲೆಯಲ್ಲಿ ನ್ಯಾಯಾಂಗ ಬಂಧನವನ್ನು ಮುಂದುವರಿಸಬೇಕು ಎಂದು ಜಾರಿ ನಿರ್ದೇಶನಾಲಯ ನ್ಯಾಯಾಲಯವನ್ನು ಕೋರಿತ್ತು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 