ಸಾಂಕ್ರಾಮಿಕ ರೋಗದ ಭೀತಿ: ಹೋಳಿ ಹಬ್ಬದ ಸಮೂಹ ಆಚರಣೆಗಳಿಂದ ದೂರವಿರಲು ಮುಖ್ಯಮಂತ್ರಿ ಸಲಹೆ
ಬೆಂಗಳೂರು, ಮಾ.9, ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ನಾಡಿನ ಜನತೆಗೆ ಹೋಳಿ ಹಬ್ಬದ ಶುಭಾಶಯ ಕೋರಿದ್ದಾರೆ.ನಾಡಿನ ಸಮಸ್ತ ಜನರಿಗೆ ಹೋಳಿ ಹಬ್ಬದ ಹಾರ್ದಿಕ ಶುಭಾಶಯಗಳು. ಬಣ್ಣದ ಓಕುಳಿಯ ರಂಗು ನಮ್ಮೆಲ್ಲರ ಬಾಳನ್ನು ಅರ್ಥಪೂರ್ಣವಾಗಿ ತುಂಬಲಿ. ಬಣ್ಣ ಮೈಮೇಲಿರುವುದಕ್ಕಿಂತ ಮುಖ್ಯವಾಗಿ ಬದುಕಿನಲ್ಲಿರಲಿ. ಸುರಕ್ಷಿತ ಆಚರಣೆಗೆ ಮಹತ್ವ ಕೊಡೋಣ. ಸಾಂಕ್ರಾಮಿಕ ರೋಗದ ಭೀತಿ ಆವರಿಸಿರುವ ಹಿನ್ನೆಲೆಯಲ್ಲಿ ಸಮೂಹ ಆಚರಣೆಗಳಿಂದ ದೂರವಿರೋಣ ಎಂದು ಮುಖ್ಯಮಂತ್ರಿ ಟ್ವೀಟ್ ಮೂಲಕ ಮನವಿ ಮಾಡಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 