ಸಾಂಕ್ರಾಮಿಕ ರೋಗದ ಭೀತಿ: ಹೋಳಿ ಹಬ್ಬದ ಸಮೂಹ ಆಚರಣೆಗಳಿಂದ ದೂರವಿರಲು ಮುಖ್ಯಮಂತ್ರಿ ಸಲಹೆ
ಬೆಂಗಳೂರು, ಮಾ.9, ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ನಾಡಿನ ಜನತೆಗೆ ಹೋಳಿ ಹಬ್ಬದ ಶುಭಾಶಯ ಕೋರಿದ್ದಾರೆ.ನಾಡಿನ ಸಮಸ್ತ ಜನರಿಗೆ ಹೋಳಿ ಹಬ್ಬದ ಹಾರ್ದಿಕ ಶುಭಾಶಯಗಳು. ಬಣ್ಣದ ಓಕುಳಿಯ ರಂಗು ನಮ್ಮೆಲ್ಲರ ಬಾಳನ್ನು ಅರ್ಥಪೂರ್ಣವಾಗಿ ತುಂಬಲಿ. ಬಣ್ಣ ಮೈಮೇಲಿರುವುದಕ್ಕಿಂತ ಮುಖ್ಯವಾಗಿ ಬದುಕಿನಲ್ಲಿರಲಿ. ಸುರಕ್ಷಿತ ಆಚರಣೆಗೆ ಮಹತ್ವ ಕೊಡೋಣ. ಸಾಂಕ್ರಾಮಿಕ ರೋಗದ ಭೀತಿ ಆವರಿಸಿರುವ ಹಿನ್ನೆಲೆಯಲ್ಲಿ ಸಮೂಹ ಆಚರಣೆಗಳಿಂದ ದೂರವಿರೋಣ ಎಂದು ಮುಖ್ಯಮಂತ್ರಿ ಟ್ವೀಟ್ ಮೂಲಕ ಮನವಿ ಮಾಡಿದ್ದಾರೆ.
ಕಣಗಲಾ ಬಳಿ ಲಾರಿ, ದ್ವಿಚಕ್ರವಾಹನ ನಡುವೆ ಅಪಘಾತ : ಇಬ್ಬರ ಸಾವು
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ 