ಸಿಎಎ ಯಾರು ಆತಂಕ ಪಡಬೇಕಿಲ್ಲ: ಉದ್ದವಠಾಕ್ರೆ ಅಭಯ
ಮುಂಬೈ ಫೆ,19 ಪೌರತ್ವ ತಿದ್ದುಪಡಿ ವಿಧೇಯಕಕ್ಕೆ ಯಾರೂ ಭಯ, ಆತಂಕ ಪಡಬೇಕಾಗಿಲ್ಲ ಎಂದು ಮುಖ್ಯಮಂತ್ರಿ ಉದ್ದವಠಾಕ್ರೆ ಅಭಯ ನೀಡಿದ್ದಾರೆ. ಇದರ ಜತೆಗೆ ರಾಷ್ಟ್ರೀಯ ಜನ ಸಂಖ್ಯಾ ನೋಂದಣಿ (ಎನ್ಪಿಆರ್) ಅಜರ್ಿ ಯಲ್ಲಿರುವ ಅಂಶಗಳನ್ನು ತಾವೇ ಖುದ್ದು ಪರಿಶೀಲಿಸುವುದಾಗಿ ಹೇಳಿಕೊಂಡಿದ್ದಾರೆ. ಸಿಂಧೂದುರ್ಗದಲ್ಲಿ ಮಾತನಾಡಿದ ಅವರು, ಸಿಎಎ, ಎನ್ಆಸರ್ಿ ಎರಡು ಪ್ರತ್ಯೇಕ ವಿಚಾರಗಳು. ಎನ್ಪಿಆರ್ ಮೂರನೇ ವಿಚಾರ. ಎನ್ಪಿಆರ್ ಜಾರಿಗೆ ಮಹಾರಾಷ್ಟ್ರ ಅವಕಾಶ ಮಾಡಿಕೊಡಲಿದೆ ಎಂದಿದ್ದಾರೆ.
ಆದರೆ ಎನ್ಆಸರ್ಿಗೆ ಮಾತ್ರ ಅವಕಾಶವಿ ಕೊಡುವುದಿಲ್ಲ ಆದರಿಂದ ಹಿಂದೂ, ಮುಸ್ಲಿಂ ಸೇರಿದಂತೆ ಎಲ್ಲರಿಗೂ ತೊಂದರೆಯಾಗಲಿದೆ ಎಂದರು. ಎಲ್ಗಾರ್ ಪರಿಷತ್ ಪ್ರಕರಣದಲ್ಲಿ ಹಿಂದಿನ ದೇವೇಂದ್ರ ಫಡ್ನವಿಸ್ ಸರಕಾರ ಪೊಲೀಸ್ ಇಲಾಖೆಯನ್ನು ದುರುಪಯೋಗಪಡಿಸಿಕೊಂಡಿತ್ತು ಎಂದು ಶರದ್ ಪವಾರ್ ಆರೋಪಿಸಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 