ಮುಕ್ತಿಮಂದಿರ ಧರ್ಮ ಕ್ಷೇತ್ರದಲ್ಲಿ ಪ್ರತಿದಿನ ಅನ್ನದಾಸೋಹ
Daily anna dasa soha at Muktimandir Dharma Kshetra
ಲಕ್ಷ್ಮೇಶ್ವರ 25: "ಸಮೀಪದಲ್ಲಿ ಬರುವ ಭೂ ಕೈಲಾಸ ಮುಕ್ತಿಮಂದಿರ ಧರ್ಮ ಕ್ಷೇತ್ರದಲ್ಲಿ ರಂಭಾಪುರಿ ಲಿಂ, ಜಗದ್ಗುರು ವೀರಗಂಗಾಧರ ಪ್ರಸಾದ ನಿಲಯವನ್ನು ಆರಂಭಿಸಿದ್ದು ಬರುವ ಭಕ್ತರಿಗೆ ದಿನನಿತ್ಯ ಪ್ರಸಾದ ಸೇವೆ ಅನ್ನ ದಾಸೋಹ ನಡೆದುಕೊಂಡು ಬರುತ್ತಿರುವುದು ಭಕ್ತರಲ್ಲಿ ಸಂತೋಷವನ್ನುಂಟು ಮಾಡಿದೆ ಮುಕ್ತಿಮಂದಿರ ಧರ್ಮ ಕ್ಷೇತ್ರದಲ್ಲಿ ಲಿಂ,ವೀರಗಂಗಾಧರ ಜಗದ್ಗುರುಗಳ ಅವರ ತಪೋಭೂಮಿ ಮುಕ್ತಿಮಂದಿರ ಧರ್ಮ ಕ್ಷೇತ್ರದಲ್ಲಿ ತ್ರಿಕೋಟೆ ಲಿಂಗು ಸ್ಥಾಪನೆ ಆಗಬೇಕು ಎಂಬ ಸಂಕಲ್ಪವನ್ನು ಮಾಡಿದ್ದರು ಅವರ ಸಂಕಲ್ಪದಂತೆ ಮುಕ್ತಿಮಂದಿರ ಧರ್ಮ ಕ್ಷೇತ್ರದ ಪಟ್ಟಾಧ್ಯಕ್ಷರಾದ ಶ್ರೀವಿಮಲ ರೇಣುಕ ವೀರ ಮುಕ್ತಿಮುನಿ ಶಿವಾಚಾರ್ಯ ಮಹಾಸ್ವಾಮಿಗಳು ತ್ರಿಕೋಟಿ ಶಿವಲಿಂಗ ಸ್ಥಾಪನೆ ಕಾರ್ಯ ಬೇಗನೆ ನೆರವೇರಲಿ ಎಂದು ರಂಭಾಪುರಿ ಜಗದ್ಗುರು ಡಾ ವೀರ ಸೋಮೇಶ್ವರ ಶಿವಾಚಾರ್ಯ ಭಗವತ್ಪಾದರ ಆಶೀರ್ವಾದದೊಂದಿಗೆ ನಿರಂತರವಾಗಿ ಶ್ರಮ ವಹಿಸುತ್ತಿದ್ದು ಆದಷ್ಟು ಬೇಗನೆ ಎಲ್ಲ ಭಕ್ತರ ಇಷ್ಟಾರ್ಥದ ಆಸೆಯಂತೆ ತ್ರಿಕೋಟಿ ಶಿವಲಿಂಗ ಸ್ಥಾಪನೆಯ ಕಾರ್ಯ ಮುಗಿದರೆ ಮುಕ್ತಿಮಂದಿರ ಧರ್ಮ ಕ್ಷೇತ್ರವು ಒಂದು ಪ್ರವಾಸಿ ತಾಣವಾಗಿ ಮಾರು್ಡತ್ತದೆ ಅದರೊಂದಿಗೆ ಎಲ್ಲ ಭಕ್ತರನ್ನು ಕೈಬೀಸಿ ಕರೆಯುವ ಪುಣ್ಯಕ್ಷೇತ್ರ ಎಂಬ ಹೆಗ್ಗಳಿಕೆಗೂ ಪಾತ್ರವಾಗುತ್ತದೆ
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 