ದಲಿತರಿಗೆ ಹಿಂದೂ ಸ್ಮಶಾನದಲ್ಲಿ ಅವಕಾಶ ನಿರಾಕರಣೆ: ಸಿದ್ದರಾಮಯ್ಯ ಕಿಡಿ
ಬೆಂಗಳೂರು, ಜ.29 ಉಡುಪಿ ಜಿಲ್ಲೆ ಕಾಪುವಿನ ದಲಿತ ಸಮಾಜದ ಮುಖಂಡ ಶಂಕರ್ ಅವರ ಸಾವಿನ ನಂತರ ಅಂತ್ಯಕ್ರಿಯೆಗೆ ಹಿಂದೂ ಸ್ಮಶಾನದಲ್ಲಿ ಅವಕಾಶ ನೀಡದಿರುವ ಅಮಾನವೀಯ ವರ್ತನೆ ಖಂಡನೀಯ. 'ಹಿಂದುಗಳೆಲ್ಲ ಒಂದು' ಎಂದು ಘೋಷಣೆ ಕೂಗುತ್ತಿರುವ ಸಂಘ ಪರಿವಾರದ ಬಂದುತ್ವದ ವ್ಯಾಪ್ತಿಯಲ್ಲಿ ದಲಿತರು ಇಲ್ಲವೇ? ಎಲ್ಲರಿಗೂ ಸಲ್ಲುವ ಸರ್ಕಾರ ರಾಜ್ಯದಲ್ಲಿದೆಯೇ? ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಟ್ವೀಟ್ನಲ್ಲಿ ಪ್ರಶ್ನಿಸಿದ್ದಾರೆ. ನಮ್ಮ ಸರ್ಕಾರ ಜಾರಿಗೆ ತಂದಿದ್ದ ಜನಪರ ಯೋಜನೆಗಳಿಗೆ ಅಡ್ಡಗಾಲು ಹಾಕುತ್ತಿರುವ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ರಾಜ್ಯ ಹೈಕೋರ್ಟ್ ಬೀಸಿರುವ ಈ ಚಾಟಿ ಏಟಿನಿಂದಾದರೂ ಬುದ್ದಿ ಕಲಿಯಲಿ ಎಂದು ಆಶಿಸುತ್ತೇನೆ ಎಂದು ಮಾಧ್ಯಮವೊಂದರಲ್ಲಿ ಬಂದ "ಬಿಎಸ್ವೈ ಟಿಪ್ಪಣಿಗೆ ಹೈಕೋರ್ಟ್ ಬೇಸರ" ಎಂಬ ಸುದ್ದಿಯನ್ನು ಅಪ್ಲೋಡ್ ಮಾಡಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 