ಮಳೆಯಿಂದ ಹಾನಿಗೊಳದಾದ ಕುಟುಂಬಗಳ ದನಕರುಗಳಿಗಾಗಿ ಮೇವು ಹಂಚಿಕೆ
ಲೋಕದರ್ಶನ ವರದಿ
ಶಿರಹಟ್ಟಿ 16: ಇತ್ತೀಚೆಗೆ ಸುರಿದ ಅತೀಯಾದ ಮಳೆಗೆ ಸೂರುಕಳೆದುಕೊಂಡು ಅತಂತ್ರ ಸ್ಥಿತಿಯಲ್ಲಿದ್ದ ನಿರಾಶ್ರಿತರ ಕುಟುಂಬಗಳಲ್ಲಿನ ಜಾನುವಾರುಗಳಿಗೆ ಸ್ಥಳಿಯ ಶಾಸಕ ರಾಮಣ್ಣ ಲಮಾಣಿ ಮೇವು ಹಂಚಿದರು. ಈ ಸಂದರ್ಭದಲ್ಲಿ ಮಾಜಿ ಜಿಲ್ಲಾ ಪಂಚಾಯಿತಿ ಅಧ್ಯಕ್ಷ ವಿಶ್ವನಾಥ ಕಪ್ಪತ್ತನವರ, ತಾಲೂಕ ಪಂಚಾಯಿತಿ ಅಧ್ಯಕ್ಷೆ ಸುಶೀಲವ್ವ ಲಮಾಣಿ, ಮಾಜಿ ಪಟ್ಟಣ ಪಂಚಾಯಿತಿ ಅಧ್ಯಕ್ಷ ನಾಗರಾಜ ಲಕ್ಕುಂಡಿ, ಪಟ್ಟಣ ಪಂಚಾಯಿತಿ ಸದಸ್ಯರಾದ ಸಂದೀಪ ಕಪ್ಪತ್ತನವರ, ಫಕ್ಕೀರೇಶ ರಟ್ಟೀಹಳ್ಳಿ, ಗೂಳಪ್ಪ ಕರಿಗಾರ, ಸ್ಥಳಿಯ ಕುಂದುಕೊರತೆ ಸಮಿತಿಯ ಎಸ್ಪಿ ಹಾವೇರಿಮಠ, ಥಾವರೆಪ್ಪ ಲಮಾಣಿ, ಪರಶುರಾಮ ಡೊಂಕಬಳ್ಳಿ, ಶಿನೂ ಬಾರಬಾರ, ಜಗದೀಶ ತೇಲಿ, ಈರಣ್ಣ ಕೋಟಿ ಇನ್ನೂ ಅನೇಕರು ಉಪಸ್ಥಿತರಿದ್ದರು.
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ
ಆರೈಕೆಗಿದ್ದವನಿಂದ 1.02 ಕೋಟಿಯ 930 ಗ್ರಾಂ ಚಿನ್ನ ಕಳ್ಳತನ: ಇಬ್ಬರ ಬಂಧನ, 73.03 ಲಕ್ಷದ ಚಿನ್ನ ವಶಕ್ಕೆ
ಹಳೆ ವೈಷಮ್ಯ : ಬೆಳಗಾವಿಯಲ್ಲಿ ಯುವಕನ ಕೊಚ್ವಿ ಹತ್ಯೆ 