ಉ.ಕ.ಜಿಲ್ಲಾಧಿಕಾರಿಯಾಗಿ ಮುಲೈ ಮುಹಿಲನ್ ಅಧಿಕಾರ ಸ್ವೀಕಾರ
Dc karwar Mullai mahilan
ಉ.ಕ.ಜಿಲ್ಲಾಧಿಕಾರಿಯಾಗಿ ಮುಲೈ ಮುಹಿಲನ್ ಅಧಿಕಾರ ಸ್ವೀಕಾರ
ಕಾರವಾರ,ಫೆ.15 : ಉತ್ತರ ಕನ್ನಡ ಜಿಲ್ಲೆಯ ನೂತನ ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್.ಎಂ.ಪಿ, ಸೋಮವಾರ ಅಧಿಕಾರ ಸ್ವೀಕರಿಸಿರುತ್ತಾರೆ. ಮೂಲತಃ ತಮಿಳುನಾಡಿನ ಮಧುರೈ ನವರಾದ ಮುಲ್ಲೈ, 2013 ರ ನೇ ಬ್ಯಾಚ್ ನ ಐಎಎಸ್ ಅಧಿಕಾರಿ. ಪ್ರೋಬೆಷನರಿ ಅವಧಿಯನ್ನು ಬಳ್ಳಾಯರಿಯಲ್ಲಿ ಪೂರೈಸಿರುತ್ತಾರೆ. ಮುಂದೆ ಜಮಖಂಡಿ ಉಪವಿಭಾಗಾಧಿಕಾರಿಯಾಗಿ, ಎಂಡಿ, ಸ್ಮಾರ್ಟ ಸಿಟಿ ಬೆಳಗಾವಿ, ಕಮಿಷನರ್ ಶಿವಮೊಗ್ಗ ಮಹಾನಗರ ಪಾಲಿಕೆ ಮತ್ತು ಎಂಡಿ ಸ್ಮಾರ್ಟ ಸಿಟಿ ಶಿವಮೊಗ್ಗ, ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಜಿಲ್ಲಾ ಪಂಚಾಯತ ರಾಮನಗರ ಹಾಗೂ ಕರ್ನಾಟಕ ಸರಕಾರದ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಉಪ ಕಾರ್ಯದರ್ಶಿಯಾಗಿ ಕಾರ್ಯ ನಿರ್ವಹಿಸಿರುತ್ತಾರೆ.
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ
ಆರೈಕೆಗಿದ್ದವನಿಂದ 1.02 ಕೋಟಿಯ 930 ಗ್ರಾಂ ಚಿನ್ನ ಕಳ್ಳತನ: ಇಬ್ಬರ ಬಂಧನ, 73.03 ಲಕ್ಷದ ಚಿನ್ನ ವಶಕ್ಕೆ 