ನೇಪಾಳದಲ್ಲಿ ಉಸಿರುಗಟ್ಟಿ ಕೇರಳದ 6 ಜನರ ಸಾವು
ತಿರುವನಂತಪುರಂ, ಜ 21 : ನೇಪಾಳದಲ್ಲಿ ತೀರ್ಥಯಾತ್ರೆಯಲ್ಲಿದ್ದ ಐದು ಮಕ್ಕಳು ಸೇರಿದಂತೆ ಕೇರಳದ ಆರು ಜನ ಹೋಟೆಲ್ ಕೊಠಡಿಯಯಲ್ಲೇ ಉಸಿರುಗಟ್ಟಿ ಸಾವನ್ನಪ್ಪಿದ್ದಾರೆ.
ಈ ನಗರದ ಗುಂಪಿನ ಭಾಗವಾಗಿದ್ದ ಸಂತ್ರಸ್ತರು ಕಠ್ಮಂಡುವಿನ ದಮನ್ನಲ್ಲಿರುವ ಎವರೆಸ್ಟ್ ಪನೋರಮಾ ರೆಸಾರ್ಟ್ನಲ್ಲಿ ಶವವಾಗಿ ಪತ್ತೆಯಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಗುಂಪಿನಲ್ಲಿದ್ದ ಕೆಲವು ಸದಸ್ಯರು ಕಠ್ಮಂಡುವಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಇದೆ ಮೂಲಗಳು ತಿಳಿಸಿವೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 