ರೇಖಾ ಕಾಮಗೋಳ ನಿಧನ: ಸಹಾಯ ಧನ ಚೆಕ್ ವಿತರಣೆ
ಸಹಾಯ ಧನ ಚೆಕ್ ವಿತರಣೆ
ರಾಯಬಾಗ 26: ತಾಲೂಕಿನ ಭಿರಡಿ ಗ್ರಾಮದಲ್ಲಿರುವ ಯಕ್ಸಂಬಾ ಜ್ಯೋತಿ ವಿವಿಧ ಉದ್ದೇಶಗಳ ಸೌಹಾರ್ಧ ಸಹಕಾರಿ ಸಂಘ.ನಿ ಭಿರಡಿ ಶಾಖೆಯಿಂದ ಜ್ಯೋತಿ ಕೀರು ಸಾಲ ವಿಭಾಗದಲ್ಲಿ ಸಾಲ ಪಡೆದಿದ್ದ ರೇಖಾ ಅಶೋಕ ಕಾಮಗೋಳ ಹೃದಯಾಘಾತದಿಂದ ಅಕಾಲಿಕ ಮರಣ ಹೊಂದ್ದಿದು, ಮೃತ ಕುಟುಂಬ ಸದಸ್ಯರಿಗೆ ಸದಸ್ಯರ ಕಲ್ಯಾಣ ನಿಧಿಯಿಂದ 30 ಸಾವಿರ ರೂ. ಸಹಾಯ ಧನ ಚೆಕ್ಕನ್ನು ನಿಪ್ಪಾಣಿ ಶಾಸಕಿ ಶಶಿಕಲಾ ಜೊಲ್ಲೆ ಅವರ ಹುಟ್ಟು ಹಬ್ಬದ ನಿಮ್ಯಿತ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ವಿತರಿಸಲಾಯಿತು.
ಅಶೋಕ ಕಾಮಗೋಳ, ಜ್ಯೋತಿ ವಿವಿಧ ಉದ್ದೇಶಗಳ ಸೌಹಾರ್ಧ ಸಹಕಾರಿ ಸಂಘ ಯಕ್ಸಂಬಾ ಸಂಸ್ಥೆಯ ಪ್ರಧಾನ ವ್ಯವಸ್ಥಾಪಕ ಸಂತೋಷ ಪಾಟೀಲ ಹಾಗೂ ಶಾಖಾ ವ್ಯವಸ್ಥಾಪಕ ರಾಘವೇಂದ್ರ ಕಲಾಲ, ಭಿರಡಿ ಶಾಖೆ ಸಲಹಾ ಸಮಿತಿ ಸದಸ್ಯರಾದ ಮುರಘೇಂದ್ರ ನಿಶಾನದಾರ, ವಿರೂಪಾಕ್ಷಿ ಕುಡಚೆ, ಮಲ್ಲಿಕಾರ್ಜುನ ನಿಡವಣಿ, ಶ್ರೀಶೈಲ ಮಿರ್ಜೆ, ಶ್ರೀಕಾಂತ ಯಲಗುದ್ರೆ, ಪ್ರಕಾಶ ಭೆಂಡೆ, ವಿರೂಪಾಕ್ಷಿ ಕುಮಟೋಳ್ಳಿ ಇದ್ದರು.
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ 