ಸರ್ಫಿ೦ಗ್ ಸ್ವಾಮಿ ನಿಧನ
ಮಂಗಳೂರು / ಮೈಸೂರು, ಜ. 6 ಮಂಗಳೂರು ಮತ್ತು ದೇಶದ ಇತರ ಭಾಗಗಳಲ್ಲಿ ಸರ್ಫಿ೦ಗ್ (ಸಮುದ್ರ ಕ್ರೀಡೆ)ನ ಪರಿಣಿತರಾದ ಸರ್ಫಿ೦ಗ್ಗ್ ಸ್ವಾಮಿ (ಸ್ವಾಮಿ ನರಸಿಂಗ) ಸೋಮವಾರ ಇಲ್ಲಿ ನಿಧನರಾದರು.
ಅವರಿಗೆ 76 ವಯಸ್ಸಾಗಿತ್ತು.
ಸ್ವಾಮಿ ಅವರು 2004 ರಲ್ಲಿ ಕರಾವಳಿಯ ಮುಲ್ಕಿಯಲ್ಲಿನ ಮಂತ್ರ ಸರ್ಫಿ೦ಗ್ ಕ್ಲಬ್ನ ಸ್ಥಾಪಕರಾಗಿದ್ದರು. ಈ ಕ್ಲಬ್ನ ಮೂಲಕ ಅವರು ಈ ಪ್ರದೇಶದ ಅನೇಕ ಯುವಕರಿಗೆ ಸರ್ಫಿ೦ಗ್ನಲ್ಲಿ ತರಬೇತಿ ನೀಡಿದರು.
ಸ್ವಾಮಿಯವರು ನಾಥ್ರ್ ಫ್ಲೋರಿಡಾದ ಮೊದಲ ಸರ್ಫಿ೦ ಕ್ಲಬ್ನ ಸ್ಥಾಪಕ ಸದಸ್ಯರಾಗಿದ್ದರು. ಅಮೆರಿಕದ ಈಸ್ಟ್ ಕೋಸ್ಟ್ ನ ಸರ್ಫಿ೦ಗ್ ನಲ್ಲಿ ಪರಿಣಿತರಲ್ಲಿ ಒಬ್ಬರಾಗಿದ್ದರು. ದೇಶದಲ್ಲಿ ಸರ್ಫಿ೦ಗ್ ಅನ್ನು ಮಾನ್ಯತೆ ಪಡೆದ ಕ್ರೀಡೆಯನ್ನಾಗಿಸುವ ಗುರಿಯೊಂದಿಗೆ ತಮ್ಮ ವಿದ್ಯಾರ್ಥಿಗಳೊಂದಿಗೆ ಸೇರಿ ಭಾರತದಲ್ಲಿ ಸರ್ಫಿ೦ಗ್ ಆಂದೋಲನದ ವಿವಿಧ ಆಯಾಮಗಳಲ್ಲಿ ಸ್ವಾಮಿ ಪರಿಣಿತಿ ಪಡೆದಿದ್ದರು.
ಅನೇಕರ ಬದುಕನ್ನು ಬೆಳಗಿಸಿದ ಸ್ವಾಮಿ ಅವರ ನಿಧನದಿಂದ ತುಂಬಾ ದು:ಖವಾಗಿದೆ ಎಂದು ಸ್ವಾಮಿ ಅವರಿಂದ ತರಬೇತಿ ಪಡೆದ ಮೊದಲ ತಲೆಮಾರಿನ ಸರ್ಫರ್ಗಳಲ್ಲಿ ಒಬ್ಬರಾದ ಸರ್ಫಿ೦ಗ್ ಫೆಡರೇಶನ್ ಆಫ್ ಇಂಡಿಯಾ ಅಧ್ಯಕ್ಷ ಮತ್ತು ಮಂತ್ರ ಸರ್ಫಿ ಕ್ಲಬ್ನ ಮುಖ್ಯ ಬೋಧಕ ಕಿಶೋರ್ ಕುಮಾರ್ ಕಂಬನಿ ಮಿಡಿದಿದ್ದಾರೆ.
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ 