ಸಮರ್ಪಣಾ ದಿನಾಚರಣೆ
ಲೋಕದರ್ಶನ ವರದಿ
ಹಾವೇರಿ 11 : ನಗರದ ಭಾರತೀಯ ಜನತಾ ಪಕ್ಷದ ಕಛೇರಿಯಲ್ಲಿ ಪಂಡಿತ ದೀನದಯಾಳ ಉಪಾಧ್ಯಾಯರ ಸಮರ್ಪಣಾ ದಿನಾಚರಣೆಯನ್ನು ಅವರ ಭಾವಚಿತ್ರಕ್ಕೆ ಪುಷ್ಪಾಚರಣೆ ಮಾಡುವ ಮೂಲಕ ಆಚರಿಸಲಾಯಿತು.
ಈ ಸಂದರ್ಭದಲ್ಲಿ ಜಿಲ್ಲಾಧ್ಯಕ್ಷರಾದ ಶಿವರಾಜ ಸಜ್ಜನರ, ಜಿಲ್ಲಾ ಪ್ರಧಾನಕಾರ್ಯದಶರ್ಿ ಸಿದ್ದರಾಜ ಕಲಕೋಟಿ, ಪ್ರಭು ಹಿಟ್ನಳ್ಳಿ, ಜಿಲ್ಲಾ ಕಾರ್ಯದಶರ್ಿ ಡಾ. ಸಂತೋಷ ಆಲದಕಟ್ಟಿ, ಮಾದೇವಪ್ಪ ದೊಡ್ಡಮನಿ, ಆನಂದ ಮಿಸಿಹೊನ್ನಪ್ಪನವರ, ಕೊಟ್ರೇಶ ಮಂಜಲಾಪೂರ,ಅಭಿಷೇಕ ಅನೇಕರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 