ಪದವಿ ಪ್ರದಾನ ಕಾರ್ಯಕ್ರಮ
Degree program
ಲೋಕದರ್ಶನ ವರದಿ
ಧಾರವಾಡ 07: ಧಾರವಾಡದ ಸವದತ್ತಿ ರಸ್ತೆಯಲ್ಲಿರುವ ಜೆ.ಎಸ್.ಎಸ್ ಕೌಶಲ್ಯ ಐ.ಟಿ.ಐನಲ್ಲಿ ಹ್ಯುಂಡೈನ ಟಿ.ಎಸ್.ಎಲ್ ಫೌಂಡೇಶನ ತರಬೇತಿ ಪೂರ್ಣಗೊಳಿಸಿದ ವಿದ್ಯಾರ್ಥಿಗಳಿಗಾಗಿ ಪದವಿ ಪ್ರದಾನ ಕಾರ್ಯಕ್ರಮ ಆಯೋಜಿಸಲಾಗಿತ್ತು. ತರಬೇತಿ ಪೂರ್ಣಗೊಳಿಸಿದ ಎಂ.ಎಂ.ವಿ ವಿಭಾಗದ ಒಟ್ಟು 20 ವಿದ್ಯಾರ್ಥಿಗಳಿಗೆ ಪದವಿ ಪ್ರಧಾನ ಮಾಡಲಾಯಿತು. ಈ ಸಂದರ್ಭದಲ್ಲಿ ಹುಂಡೈನ ಸೇವಾ ವ್ಯವಸ್ಥಾಪಕ ಸಂತೋಷ್ ಕಾರ್ಯಕರ, ಟಿಎಸ್ಎಲ್ ಕಾರ್ಯನಿರ್ವಾಹಕ ಲೋಕೇಶ್ ಕಣ್ಣನ್, ತರಬೇತುದಾರ ಭೂಷಣ ಲೋಡಿ, ಪ್ರಾಚಾರ್ಯರಾದ ರಾಹುಲ ಉಪಾಧ್ಯೆ ಮತ್ತು ಸಂಸ್ಥೆಯ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 