ಯುಜಿಡಿ ಕಾಮಗಾರಿ ವಿಳಂಬ: ರಸ್ತೆ ದುರಸ್ತಿಗೆ ಆಗ್ರಹಿಸಿ ಪ್ರತಿಭಟನೆ
Delay in UGD work: Protest demanding road repair
ಲೋಕದರ್ಶನ ವರದಿ
ದಾಂಡೇಲಿ ಆ.25: ಇಲ್ಲಿನ ಅರಣ್ಯ ಇಲಾಖೆ ಟಿಂಬರ್ ಡಿಪೋ ರಸ್ತೆಯ ದುರಸ್ತಿಗೆ ಆಗ್ರಹಿಸಿ ಮಾಜಿ ನಗರಸಭಾ ಸದಸ್ಯ ರಾಮಲಿಂಗ ಜಾಧವ್ ನೇತೃತ್ವದಲ್ಲಿ ಸಾರ್ವಜನಿಕರು ಪ್ರತಿಭಟನೆ ನಡೆಸಿದರು. ಯುಜಿಡಿ ಕಾಮಗಾರಿಯಿಂದ ಚೆನ್ನಾಗಿದ್ದ ರಸ್ತೆ ಹೊಂಡಗುಂಡಿಗಳಿಂದ ಕೂಡಿದ್ದು, ಮಳೆಯಿಂದಾಗಿ ಕೆಸರು ತುಂಬಿ ಸಂಚಾರಕ್ಕೆ ತೀವ್ರ ತೊಂದರೆಯಾಗಿದೆ. ಕಾಮಗಾರಿ ಕೈಗೆತ್ತಿಕೊಳ್ಳುವ ಮುನ್ನ ಯುಜಿಡಿ ಅಧಿಕಾರಿಗಳು ರಸ್ತೆಯನ್ನು ಮೊದಲಿನಂತೆಯೇ ನಿರ್ಮಿಸಿಕೊಡುವುದಾಗಿ ಭರವಸೆ ನೀಡಿದ್ದರು. ಆದರೆ ನೀಡಿದ ಮಾತಿನಂತೆ ರಸ್ತೆ ದುರಸ್ತಿ ಮಾಡದ ಹಿನ್ನೆಲೆಯಲ್ಲಿ ಪ್ರತಿಭಟನೆ ಅನಿವಾರ್ಯವಾಗಿದೆ ಎಂದು ರಾಮಲಿಂಗ ಜಾಧವ್ ಹೇಳಿದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 