ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರವಾಲ್ ಅಸ್ವಸ್ಥ.. ನಾಳೆ ಕೊರೊನಾ ಪರೀಕ್ಷೆ
ನವದೆಹಲಿ, ಜೂನ್ ೮, ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರೀವಾಲ್ ಅಸ್ವಸ್ಥಗೊಂಡಿದ್ದಾರೆ. ಜ್ವರ, ಗಂಟಲು ನೋವು ಕಾಣಿಸಿಕೊಂಡಿರುವುದರಿಂದ ಅವರು ಸ್ವಯಂ ನಿರ್ಬಂಧಕ್ಕೆ ಒಳಗಾಗಿದ್ದಾರೆ. ಹೋಂ ಕ್ವಾರಂಟೈನ್ ಗೆ ಒಳಗಾಗಿರುವ ಅವರು, ತಮ್ಮ ಎಲ್ಲ ಅಧಿಕೃತ ಸರ್ಕಾರಿ ಕಾರ್ಯಕ್ರಮಗಳನ್ನು ರದ್ದುಪಡಿಸಿದ್ದಾರೆ. ನಾಳೆ ಅವರು ಕೊರೊನಾ ಪರೀಕ್ಷೆಗೆ ಒಳಗಾಗಲಿದ್ದಾರೆ. ಕೇಜ್ರೀವಾಲ್ ಬಹಳ ವರ್ಷಗಳಿಂದ ತೀವ್ರ ರೀತಿಯ ಆಸ್ತಮಾದಿಂದ ಬಳಲುತ್ತಿದ್ದಾರೆ. ಆಸ್ತಮಾಗೆ ಔಷಧಿ ತೆಗೆದುಕೊಳ್ಳುತ್ತಿದ್ದಾರೆ.
ಚಿನ್ನ ದೋಚಿದ್ದ ಖದೀಮನ ಬಂಧನ : 15.73 ಲಕ್ಷ ಮೌಲ್ಯದ 103.97 ಗ್ರಾಂ ಚಿನ್ನ ವಶ
ಕಣಗಲಾ ಬಳಿ ಲಾರಿ, ದ್ವಿಚಕ್ರವಾಹನ ನಡುವೆ ಅಪಘಾತ : ಇಬ್ಬರ ಸಾವು
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್ 