ನಾಲ್ಕು ಲಕ್ಷ ಜನರಿಗೆ ಆಹಾರ ಪೂರೈಕೆ ಮಾಡಲಿರುವ ದೆಹಲಿ ಸರ್ಕಾರ
ನವದೆಹಲಿ, ಮಾ 27,ಲಾಕ್ ಡೌನ್ ಹಿನ್ನೆಲೆಯಲ್ಲಿ ಸೂರುರಹಿತರಿಗೆ ಆಶ್ರಯ ಕಲ್ಪಿಸಲು ಕ್ರಮ ಕೈಗೊಳ್ಳಲು ಶನಿವಾರದಿಂದ ನಾಲ್ಕು ಲಕ್ಷ ಜನರಿಗೆ ಆಹಾರ ಪೂರೈಕೆ ಮಾಡುವುದಾಗಿ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರೀವಾಲ್ ಹೇಳಿದ್ದಾರೆ. ದೆಹಲಿ 325 ಶಾಲೆಗಳ ಮೂಲಕ ಶುಕ್ರವಾರದಿಂದ 2 ಲಕ್ಷ ಹಾಗೂ ಶನಿವಾರದಿಂದ ಮತ್ತು 2 ಲಕ್ಷ ಜನರಿಗೆ ಆಹಾರ ಪೂರೈಕೆ ಮಾಡಲಾಗುವುದು. ಇಲ್ಲಿಯವರೆಗೆ 224 ಆಶ್ರಯ ತಾಣಗಳ ಮೂಲಕ 20 ಸಾವಿರ ಜನರಿಗೆ ಆಹಾರ ನೀಡಲಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.
ಕಣಗಲಾ ಬಳಿ ಲಾರಿ, ದ್ವಿಚಕ್ರವಾಹನ ನಡುವೆ ಅಪಘಾತ : ಇಬ್ಬರ ಸಾವು
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ 