ನಾಲ್ಕು ಲಕ್ಷ ಜನರಿಗೆ ಆಹಾರ ಪೂರೈಕೆ ಮಾಡಲಿರುವ ದೆಹಲಿ ಸರ್ಕಾರ
ನವದೆಹಲಿ, ಮಾ 27,ಲಾಕ್ ಡೌನ್ ಹಿನ್ನೆಲೆಯಲ್ಲಿ ಸೂರುರಹಿತರಿಗೆ ಆಶ್ರಯ ಕಲ್ಪಿಸಲು ಕ್ರಮ ಕೈಗೊಳ್ಳಲು ಶನಿವಾರದಿಂದ ನಾಲ್ಕು ಲಕ್ಷ ಜನರಿಗೆ ಆಹಾರ ಪೂರೈಕೆ ಮಾಡುವುದಾಗಿ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರೀವಾಲ್ ಹೇಳಿದ್ದಾರೆ. ದೆಹಲಿ 325 ಶಾಲೆಗಳ ಮೂಲಕ ಶುಕ್ರವಾರದಿಂದ 2 ಲಕ್ಷ ಹಾಗೂ ಶನಿವಾರದಿಂದ ಮತ್ತು 2 ಲಕ್ಷ ಜನರಿಗೆ ಆಹಾರ ಪೂರೈಕೆ ಮಾಡಲಾಗುವುದು. ಇಲ್ಲಿಯವರೆಗೆ 224 ಆಶ್ರಯ ತಾಣಗಳ ಮೂಲಕ 20 ಸಾವಿರ ಜನರಿಗೆ ಆಹಾರ ನೀಡಲಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 