ದೆಹಲಿ ಗಲಭೆ, ಮೃತರ ಸಂಖ್ಯೆ 42 ಕ್ಕೆ ಏರಿಕೆ
ನವದೆಹಲಿ, ಫೆ .29 : ದೆಹಲಿಯ ಗಲಭೆ, ಹಿಂಸಾಚಾರದಲ್ಲಿ ಮೃತಪಟ್ಟವರ ಸಂಖ್ಯೆ ಸಂಖ್ಯೆ 42 ಕ್ಕೆ ಏರಿಕೆಯಾಗಿದೆ .
ಜಿಟಿಬಿ ಆಸ್ಪತ್ರೆಯಲ್ಲಿ ಇನ್ನೂ ನಾಲ್ಕು ಸಾವಿನ ಪ್ರಕರಣ ದಾಖಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಗುರು ತೇಜ್ ಬಹದ್ದೂರ್ (ಜಿಟಿಬಿ) ಆಸ್ಪತ್ರೆಯಲ್ಲಿ 38 ಸಾವುಗಳು, ಲೋಕ ನಾಯಕ ಜೈ ಪ್ರಕಾಶ್ ಆಸ್ಪತ್ರೆ ಮೂರು, ಮತ್ತು ಜಗ ಪ್ರವೀಶ್ ಚಂದ್ರ ಆಸ್ಪತ್ರೆಯಲ್ಲಿ ಒಂದು ಸಾವಿನ ಪ್ರಕರಣ ದಾಖಲಾಗಿದೆ.
ಶಾಂತಿ ಕಾಪಾಡಲು ನೆರವಾಗಲು ಕಳೆದ ಸೋಮವಾರದಿಂದ ಸುಮಾರು 7,000 ಅರೆಸೈನಿಕ ಪಡೆಯನ್ನು ಈಶಾನ್ಯ ದೆಹಲಿಯ ಗಲಭೆ ಪೀಡಿತ ಪ್ರದೇಶಗಳಲ್ಲಿ ನಿಯೋಜಿಸಲಾಗಿದೆ.
ಕೋಮು ಸಂಘರ್ಷದಲ್ಲಿ 250 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಜಾಫ್ರಾಬಾದ್, ಮೌಜ್ಪುರ ಮುಖ್ಯ ಬಾಧಿತ ಪ್ರದೇಶಗಳಾಗಿವೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 