ಪ್ರಾಧ್ಯಾಪಕರ ನಿವೃತ್ತಿ ವೇತನ ಹೆಚ್ಚಳ ಒತ್ತಾಯ
Demand for increase in professors' pensions
ಧಾರವಾಡ 22: ಇಂದು ಜಂಟಿ ನಿರ್ದೇಶಕರು ಕಾಲೇಜು ಶಿಕ್ಷಣ ಇಲಾಖೆ ಪ್ರಾದೇಶಿಕ ಕಛೇರಿ ಧಾರವಾಡ ಇವರಿಗೆ ಬೇಟಿ ಆಗಿ 1-7-2022 ರ ನಂತರ ನಿವೃತ್ತಿ ಹೊಂದಿದ ಪ್ರಾಧ್ಯಾಪಕರ ನಿವೃತ್ತಿ ವೇತನ ಎತ್ತರಿಸುವ ಕುರಿತು ಚರ್ಚೆ ಮಾಡಲಾಯಿತು. 367 ಪ್ರಾಧ್ಯಾಪಕರರು ಧಾರವಾಡ ವಿಭಾಗದಿಂದ ನಿವೃತ್ತಿ ವೇತನ ಎತ್ತರಿಸುವ ಕುರಿತು ತಮ್ಮ ಪ್ರಸ್ತಾವನೆ ಸಲ್ಲಿಸಬೇಕು. ಆದರೆ ಕೇವಲ 112 ಪ್ರಾಧ್ಯಾಪಕರು ಮಾತ್ರ ಪ್ರಸ್ತಾವನೆ ಸಲ್ಲಿಸಿರುತ್ತಾರೆ ಎಂದು ಜಂಟಿ ನಿರ್ದೇಶಕರು ತಿಳಿಸಿದರು. ಈಗಾಗಲೇ ಸಲ್ಲಿಸಿದ ಪ್ರಸ್ತಾವನೆಯನ್ನು ಬೇಗನೆ ಕೇಂದ್ರ ಕಛೇರಿಗೆ ಕಳುಹಿಸಿ ಕೊಡುವುದಾಗಿ ತಿಳಿಸಿದರು. ಬಾಕಿ ಉಳಿದಿರುವ ಪ್ರಸ್ತಾವನೆಗಳನ್ನು ಬೇಗನೆ ತರಿಸಿಕೊಳ್ಳಲು ಒತ್ತಾಯಿಸಲಾಯಿತು. ಡಾ. ಲಿಂಗರಾಜ ಅಂಗಡಿ ಹಾಗೂ ಡಾ. ನಾರಾಯಣ ಉಪಾಧ್ಯೆ ಹಾಗೂ ಇನ್ನಿತರ ಸದಸ್ಯರು ಉಪಸ್ಥಿತರಿದ್ದರು.
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ 