ರೈತರ ಬೇಡಿಕೆ ಈಡೇರಿಸಲು ಸರ್ಕಾರಕ್ಕೆ ಒತ್ತಾಯ
Demand for the government to fulfill farmers' demands
ಧಾರವಾಡ 18 : ರಾಜ್ಯದಲ್ಲಿ ಬರಗಾಲ ಘೋಷಿಸಬೇಕು ಮತ್ತು ವೃದ್ಯಾಪ ವೇತನ, ವಿಧವಾ ವೇತನ ಬಿಡುಗಡೆ ಮಾಡಲು ಒತ್ತಾಯಿಸಿ ಜುಲೈ 20 ಸೋಮವಾರದಂದು ಪ್ರತಿಭಟನೆ. ಮಾನ್ಯರೇ ಅಖಿಲ ಭಾರತ ರೈತ ಕೃಷಿ ಕಾರ್ಮಿಕರ ಸಂಘಟನೆ (ಎಐಕೆಕೆ ಎಂಎಸ್) ವತಿಯಿಂದ 20 ಜುಲೈ 2026ರಂದು ರಾಜ್ಯದಾದ್ಯಂತ ಬರಗಾಲ ಘೋಷಿಸಲು ಒತ್ತಾಯಿಸಿ ಇಂದು ಧಾರವಾಡ ತಾಲೂಕಿನ ಕೊಟಬಾಗಿ, ಕಲ್ಲೇ ಕಬ್ಬೇನೂರ ಹಾರಬೆಳವಾಡಿ, ನವಲಗುಂದ ತಾಲೂಕಿನ ಶಿರೂರ ಗ್ರಾಮದಲ್ಲಿ ಪ್ರಚಾರ ಮಾಡಿ, 20 ಜುಲೈ ಸೋಮವಾರದಂದು ನಡೆಯುವ ಪ್ರತಿಭಟನೆಗೆ ಹೆಚ್ಚಿನ ರೈತ ಬಾಂಧವರು ಭಾಗವಹಿಸುವಂತೆ ಕರೆ ನೀಡಲಾಯಿತು. ಧಾರವಾಡದ ಜಿಲ್ಲಾಧಿಕಾರಿ ಕಚೇರಿದರು ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ. ಆಸಕ್ತ ರೈತರು ನಂಬರಿಗೆ ಸಂಪರ್ಕಿಸಿ 7411516670, 8553363832 ಈ ನಂಬರಿಗೆ ಸಂಪರ್ಕಿಸಲು ಕೋರಲಾಗಿದೆ.
ಸ್ಕೈರೂಟ್ ಏರೋಸ್ಪೇಸ್ನ ವಿಕ್ರಮ್-1 ಉಡಾವಣೆ ಭಾರತದ ಖಾಸಗಿ ಬಾಹ್ಯಾಕಾಶ ಕ್ಷೇತ್ರಕ್ಕೆ ಮಹತ್ವದ ಮೈಲುಗಲ್ಲು: ಪ್ರಧಾನಿ ಮೋದಿ
ಜೊಡಿ ಹತ್ಯೆಗೆ ತಿರುವು: ಆಸ್ತಿಗಾಗಿ ಇಬ್ಬರು ಮೈದುನರ ಹತ್ಯೆ ಮಾಡಿಸಿದ ಅತ್ತಿಗೆ : ಪೊಲೀಸ ತನಿಖೆಯಲ್ಲಿ ಬಹಿರಂಗ
ಬೆಳಗಾವಿಯ ಹೃದಯಭಾಗದಲ್ಲಿ ಚಿನ್ನಾಭರಣ ಅಂಗಡಿ ಲೂಟಿ : ಸ್ಥಳಕ್ಕೆ ಪೊಲೀಸರ ದೌಡು
ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಜೋಡಿ ಕೊಲೆ : ಗ್ರಾಮದಲ್ಲಿ ತ್ವೇಷಮಯ ವಾತಾವರಣ
ಪುನರ್ ಅಭಿವೃದ್ಧಿಗೊಂಡ ಚೆನ್ನೈ ಪಾರ್ಕ್ ಅಮೃತ್ ರೈಲು ನಿಲ್ದಾಣವನ್ನು ಜುಲೈ 17ರಂದು ಉದ್ಘಾಟಿಸಲಿರುವ ಪ್ರಧಾನಿ ಮೋದಿ
ಅನಾಮಧೇಯ ಶವ ಪತ್ತೆ: ಮಹಿಳೆ ಕೊಲೆ ಪ್ರಕರಣ ಭೇದಿಸಿದ ಸಂಕೇಶ್ವರ ಪೊಲೀಸರು : ಆರೋಪಿ ಬಂಧನ 