ದೇವದಾಸಿ ಮಹಿಳೆಯರ ಬೇಡಿಕೆಗೆ ಒತ್ತಾಯ
ಲೋಕದರ್ಶನ ವರದಿ
ಹೂವಿನಹಡಗಲಿ27:ಸಮಾಜದ ಶೋಷಣೆಗೆ ಒಳಗಾಗಿಗಿರುವ ದೇವದಾಸಿ ಮಹಿಳೆಯರಿಗೆ ಸಕಾರ ಅಗತ್ಯ ಮೂಲಭೂತ ಸೌಲಭ್ಯಗಳ ಜತೆಗೆ ಸಾಮಾಜಿಕ ಭದ್ರತೆ ನೀಡಬೇಕು ಎಂದು ದೇವದಾಸಿ ಮಹಿಳಾ ವಿಮೋಚನಾ ಸಂಘದ ರಾಜ್ಯಾಧ್ಯಕ್ಷೆ ಮಾಳಮ್ಮ ಒತ್ತಾಯಿಸಿದರು.
ಪಟ್ಟಣದ ಮೈಲಾರಲಿಂಗೇಶ್ವರ ದೇವಸ್ಥಾನದ ಆವರಣದಲ್ಲಿ ಆಯೋಜಿಸಿದ್ದ ತಾಲುಕು ಮಟ್ಟದ ದೇವದಾಸಿ ಮಹಿಳೆಯರ 3ನೇ ಸಮಾವೇಶ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ದೇವದಾಸಿಯರ ಮಹಿಳೆಯರ ಮಕ್ಕಳಿಗೆ ಸಕರ್ಾರ ವಿಶೇಷವಾಗಿ ಪರಿಗಣಿಸಿ ಉದ್ಯೋಗವನ್ನು ನೀಡಬೇಕು.ನರೇಗಾ ಯೋಜನೆಯಲ್ಲಿ ಕನಿಷ್ಠ 200ದಿನಗಳ ಕಾಲ ಕೆಲಸ ನೀಡಿ,ಕನಿಷ್ಠ ಕೂಲಿಯನ್ನು 600 ರೂ.ಗಳಿಗೆ ಹೆಚ್ಚಿಸಬೇಕು ಎಂದು ಆಗ್ರಹಿಸಿದರು.
ರಾಜ್ಯದ ಎಲ್ಲ ದೇವದಾಸಿ ಮಹಿಳೆಯರಿಗೆ ಮಾಸಿಕ ವೇತನ 3ಸಾವಿರ ನಿಗದಿ ಮಾಡಬೇಕು.ಮಕ್ಕಳ ಶಿಕ್ಷಣಕ್ಕಾಗಿ 5ಲಕ್ಷ ಯೋಜನೆಯನ್ನು ನಿಗದಿ ಮಾಡಬೇಕು.ಮಹಿಳೆಯರಿಗೆ ಉಚಿತ ಮನೆ ನಿಮರ್ಾಣ ಸೇರಿದಂತೆ ಸಕರ್ಾರ ಸೌಲಭ್ಯಗಳನ್ನು ನೀಡಬೇಕೆಂದು ಒತ್ತಾಯಿಸಿದರು.ಸಂಘಟನೆ ತಾಲೂಕು ಅಧ್ಯಕ್ಷೆ ಕಮಲಮ್ಮ, ಕಾರ್ಯದಶರ್ಿ ಬಂಡೆಮ್ಮ ಸೇರಿದಂತೆ ನೂರಾರು ದೇವದಾಸಿ ಮಹಿಳೆಯರು ಭಾಗವಹಿಸಿದ್ದರು.
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ
ಆರೈಕೆಗಿದ್ದವನಿಂದ 1.02 ಕೋಟಿಯ 930 ಗ್ರಾಂ ಚಿನ್ನ ಕಳ್ಳತನ: ಇಬ್ಬರ ಬಂಧನ, 73.03 ಲಕ್ಷದ ಚಿನ್ನ ವಶಕ್ಕೆ
ಹಳೆ ವೈಷಮ್ಯ : ಬೆಳಗಾವಿಯಲ್ಲಿ ಯುವಕನ ಕೊಚ್ವಿ ಹತ್ಯೆ 