ದೇವದಾಸಿ ಮಹಿಳೆಯರ ಬೇಡಿಕೆಗೆ ಒತ್ತಾಯ
ಲೋಕದರ್ಶನ ವರದಿ
ಹೂವಿನಹಡಗಲಿ27:ಸಮಾಜದ ಶೋಷಣೆಗೆ ಒಳಗಾಗಿಗಿರುವ ದೇವದಾಸಿ ಮಹಿಳೆಯರಿಗೆ ಸಕಾರ ಅಗತ್ಯ ಮೂಲಭೂತ ಸೌಲಭ್ಯಗಳ ಜತೆಗೆ ಸಾಮಾಜಿಕ ಭದ್ರತೆ ನೀಡಬೇಕು ಎಂದು ದೇವದಾಸಿ ಮಹಿಳಾ ವಿಮೋಚನಾ ಸಂಘದ ರಾಜ್ಯಾಧ್ಯಕ್ಷೆ ಮಾಳಮ್ಮ ಒತ್ತಾಯಿಸಿದರು.
ಪಟ್ಟಣದ ಮೈಲಾರಲಿಂಗೇಶ್ವರ ದೇವಸ್ಥಾನದ ಆವರಣದಲ್ಲಿ ಆಯೋಜಿಸಿದ್ದ ತಾಲುಕು ಮಟ್ಟದ ದೇವದಾಸಿ ಮಹಿಳೆಯರ 3ನೇ ಸಮಾವೇಶ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ದೇವದಾಸಿಯರ ಮಹಿಳೆಯರ ಮಕ್ಕಳಿಗೆ ಸಕರ್ಾರ ವಿಶೇಷವಾಗಿ ಪರಿಗಣಿಸಿ ಉದ್ಯೋಗವನ್ನು ನೀಡಬೇಕು.ನರೇಗಾ ಯೋಜನೆಯಲ್ಲಿ ಕನಿಷ್ಠ 200ದಿನಗಳ ಕಾಲ ಕೆಲಸ ನೀಡಿ,ಕನಿಷ್ಠ ಕೂಲಿಯನ್ನು 600 ರೂ.ಗಳಿಗೆ ಹೆಚ್ಚಿಸಬೇಕು ಎಂದು ಆಗ್ರಹಿಸಿದರು.
ರಾಜ್ಯದ ಎಲ್ಲ ದೇವದಾಸಿ ಮಹಿಳೆಯರಿಗೆ ಮಾಸಿಕ ವೇತನ 3ಸಾವಿರ ನಿಗದಿ ಮಾಡಬೇಕು.ಮಕ್ಕಳ ಶಿಕ್ಷಣಕ್ಕಾಗಿ 5ಲಕ್ಷ ಯೋಜನೆಯನ್ನು ನಿಗದಿ ಮಾಡಬೇಕು.ಮಹಿಳೆಯರಿಗೆ ಉಚಿತ ಮನೆ ನಿಮರ್ಾಣ ಸೇರಿದಂತೆ ಸಕರ್ಾರ ಸೌಲಭ್ಯಗಳನ್ನು ನೀಡಬೇಕೆಂದು ಒತ್ತಾಯಿಸಿದರು.ಸಂಘಟನೆ ತಾಲೂಕು ಅಧ್ಯಕ್ಷೆ ಕಮಲಮ್ಮ, ಕಾರ್ಯದಶರ್ಿ ಬಂಡೆಮ್ಮ ಸೇರಿದಂತೆ ನೂರಾರು ದೇವದಾಸಿ ಮಹಿಳೆಯರು ಭಾಗವಹಿಸಿದ್ದರು.
ಅನಾಮಧೇಯ ಶವ ಪತ್ತೆ: ಮಹಿಳೆ ಕೊಲೆ ಪ್ರಕರಣ ಭೇದಿಸಿದ ಸಂಕೇಶ್ವರ ಪೊಲೀಸರು : ಆರೋಪಿ ಬಂಧನ
ಶಿವಕುಮಾರ್–ಸಿದ್ದರಾಮಯ್ಯ ಚರ್ಚೆ; ಕರ್ನಾಟಕ ಸಂಪುಟ ವಿಸ್ತರಣೆ ಕುರಿತ ಊಹಾಪೋಹಗಳಿಗೆ ಮತ್ತಷ್ಟು ಬಲ
ಶ್ರೀವಾರಿ ದರ್ಶನ, ವಸತಿ ಹಾಗೂ ಸೇವೆಗಳ ಬುಕ್ಕಿಂಗ್ಗೆ ಅಧಿಕೃತ ಟಿಟಿಡಿ ವೆಬ್ಸೈಟ್ನ್ನೇ ಬಳಸುವಂತೆ ಭಕ್ತರಿಗೆ ಟಿಟಿಡಿ ಮನವಿ
ಗಿಲ್ ಗಾಯದ ಆತಂಕದ ನಡುವೆ ಭಾರತಕ್ಕೆ ಏಕದಿನ ಸರಣಿ ಗೆಲ್ಲುವ ಅವಕಾಶ
ಜಿಎಸ್ಟಿ ಇಳಿಕೆ, ಸುಲಭ ಹಣಕಾಸು ನೆರವಿನಿಂದ ಆಟೋ ಉದ್ಯಮದ ಪ್ರಮುಖ ವಿಭಾಗಗಳಲ್ಲಿ ದಾಖಲೆಯ ಮೊದಲ ತ್ರೈಮಾಸಿಕ ಮಾರಾಟ
ಬಿಗಿ ಭದ್ರತೆಯ ನಡುವೆ 6,200ಕ್ಕೂ ಹೆಚ್ಚು ಅಮರನಾಥ ಯಾತ್ರಿಕರು ಜಮ್ಮುವಿನಿಂದ ಪ್ರಯಾಣ ಬೆಳೆಸಿದರು 