ಅಗ್ನಿ ಅವಘಡ ಕುರಿತು ಪ್ರಾತ್ಯಕ್ಷತೆ
Demonstration on fire accident
ಅಗ್ನಿ ಅವಘಡ ಕುರಿತು ಪ್ರಾತ್ಯಕ್ಷತೆ
ಕಾರವಾರ 19 :- ಜಿಲ್ಲಾಡಳಿತ ಹಾಗೂ ಅಗ್ನಿ ಶಾಮಕ ಮತ್ತು ತುರ್ತು ಸೇವೆಗಳ ಇಲಾಖೆ ವತಿಯಿಂದ ಜಿಲ್ಲಾಧಿಕಾರಿ ಕಚೇರಿಯ ಅಧಿಕಾರಿ ಸಿಬ್ಬಂದಿಗಳಿಗೆ ಅಗ್ನಿ ಅವಘಡಗಳನ್ನು ಎದುರಿಸುವ ಕುರಿತ ಕಾರ್ಯಗಾರವನ್ನು ಜಿಲ್ಲಾಧಿಕಾರಿ ಕೆ. ಗುರುವಾರ ಉದ್ಘಾಟಿಸಿದರು.
ಅಗ್ನಿ ಅವಘಡ ಸಂಭವಿಸಿದ ಸಂದರ್ಭದಲ್ಲಿ ಅಗ್ನಿನಿವಾರಣೆ ಮತ್ತು ಅಗ್ನಿಶಮನದ ಬಗ್ಗೆ ಉಪನ್ಯಾಸ ಮತ್ತು ಪ್ರಾತ್ಯಕ್ಷತೆಯನ್ನು ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಯಲ್ಲಾಪುರ ಅಗ್ನಿಶಾಮಕ ಠಾಣಾಧಿಕಾರಿ ಶಂಕರ ಅಂಗಡಿ ನೇತೃತ್ವದ ತಂಡದಿಂದ ನಡೆಸಲಾಯಿತು.
ಈ ಸಂದರ್ಭದಲ್ಲಿ, ಅಪರ ಜಿಲ್ಲಾಧಿಕಾರಿ ಸಾಜೀದ್ ಅಹ್ಮದ್ ಮುಲ್ಲಾ, ಉಪ ವಿಭಾಗಾಧಿಕಾರಿ ಕನಿಷ್ಕ, ಜಿಲ್ಲಾಧಿಕಾರಿ ಕಚೇರಿಯ ಅಧಿಕಾರಿ ಮತ್ತು ಸಿಬ್ಬಂದಿಗಳು ಹಾಜರಿದ್ದರು.
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ 