ಬೆಳಗಾವಿ: ಡೆಂಗ್ಯು ಜಾಗೃತಿ ಜಾಥಾ ಕಾರ್ಯಕ್ರಮ
ಲೋಕದರ್ಶನ ವರದಿ
ಬೆಳಗಾವಿ 03: "ಡೆಂಗ್ಯು ಜ್ವರ ಬಹಳ ಮಾರಕವಾಗಿದ್ದು, ಅದನ್ನು ತಡೆಗಟ್ಟಲು ಮುಂಜಾಗೃತಿ ಕ್ರಮ ಬಹಳ ಮುಖ್ಯವಾಗಿದೆ. ಅದನ್ನು ಬಹಳ ಮುತುವಜರ್ಿಯಿಂದ ಜಾಗೃತಿ ವಹಿಸಬೇಕು"ಎಂದು ಸ್ಥಳೀಯ ಬೆಳಗಾವಿ ಉತ್ತರ ಕ್ಷೇತ್ರ ಶಾಸಕರಾದ ಅನಿಲ ಬೆನಕೆ ಹೇಳಿದರು. ಅವರು ಸ್ಥಳೀಯ ಎಸ್ ಜಿ ವಿ ಮಹೇಶ ಪಿ ಯು ಕಾಲೇಜಿನಲ್ಲಿ ಡೆಂಗ್ಯು ಜ್ವರದ ಕುರಿತು ಜಾಗೃತಿ ಜಾಥಾ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. "ಜ್ವರ ಬಂದಮೇಲೆ ಜಾಗೃತಿ ವಹಿಸುವುದಕ್ಕಿಂತಲೂ ಬರುವ ಮೊದಲೇೆ ಮುತುವಜರ್ಿವಹಿಸುವುದು ಸೂಕ್ತ" ಎಂದು ಹೇಳಿದರು.
ಡೆಂಗ್ಯು ಜ್ವರದ ಕುರಿತು ಅಥಿತಿಗಳಾದ ಬಿಎಚ್ಎಂಎಸ್ ಕಾಲೇಜಿನ ಪ್ರಾಚಾರ್ಯ ಡಾ. ಆನಂದ ಹೊಸುರ ಮಾಹಿತಿ ನೀಡಿದರು. ಜಾಥಾದಲ್ಲಿ ಸುಮಾರು 750 ವಿದ್ಯಾಥರ್ಿಗಳು ಭಾಗವಹಿಸಿದ್ದರು. ಪ್ರಾಚಾರ್ಯ ಎಂ ವಿ ಭಟ್ಟ ಉಪಸ್ಥಿತರಿದ್ದರು. ಉಪಪ್ರಾಚಾರ್ಯ ಆನಂದ ಖೋತ ಸ್ವಾಗತಿಸಿದರು. ಉಪನ್ಯಾಸಕ ರಾಜು ಭಟ್ಟ ನಿರ್ವಹಿಸಿದರು. ಡೆಂಗ್ಯು ಜಾಗೃತಿಯ ಕುರಿತು ಘೋಷಣೆ ಮತ್ತು ಬಿತ್ತಿ ಪತ್ರ ಹಂಚಲಾಯಿತು.ಜಾಥಾದಲ್ಲಿ ಕಾಲೇಜಿನ ಉಪನ್ಯಾಸಕರು ಮತ್ತು ಬೋಧಕೇತರ ಸಿಬ್ಬಂದಿ ಉಪಸ್ಥಿತರಿದ್ದರು.
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ
ಆರೈಕೆಗಿದ್ದವನಿಂದ 1.02 ಕೋಟಿಯ 930 ಗ್ರಾಂ ಚಿನ್ನ ಕಳ್ಳತನ: ಇಬ್ಬರ ಬಂಧನ, 73.03 ಲಕ್ಷದ ಚಿನ್ನ ವಶಕ್ಕೆ 