ಚಹಾ ಉತ್ಪಾದನೆ ಕಾರ್ಮಿಕರ ಮೇಲೆ ಅವಲಂಭಿತ: ಐಟಿಎ
ಕೋಲ್ಕತ್ತಾ, ಜ19 : ಚಹಾ ತೋಟದ, ವಿಶೇಷವಾಗಿ ಮಹಿಳಾ ಕಾರ್ಮಿಕರ ಆರೋಗ್ಯ ಉತ್ತಮವಾಗಿದ್ದಾಗ ಮಾತ್ರ ದೇಶದ ಚಹಾ ಉತ್ಪಾದನೆ ಹೆಚ್ಚಾಗಲಿದೆ ಎಂದು ಭಾರತೀಯ ಚಹಾ ಸಂಘ (ಐಟಿಎ) ಹೇಳಿದೆ.
ಪಶ್ಚಿಮ ಬಂಗಾಳದ ಜಲ್ಪೈಗುರಿ ಜಿಲ್ಲೆಯ ಸಂಘಟನೆಯ ಡೂಯರ್ಸ್ ಶಾಖೆಯ 142 ನೇ ವಾಷರ್ಿಕ ಸಮಾವೇಶ ಉದ್ದೇಶಿಸಿ ಐಟಿಎ ಉಪಾಧ್ಯಕ್ಷ ನಯನತರಾ ಪಾಲ್ಚೌಧುರಿ, ಇತ್ತೀಚಿನ ಅಧ್ಯಯನದ ಪ್ರಕಾರ ಚಹಾತೋಟದ ಅನೇಕ ಮಹಿಳಾ ಕಾರ್ಮಿಕರು ರಕ್ತಹೀನತೆಯಿಂದ ಬಳಲುತ್ತಿದ್ದಾರೆ ಅವರ ಆರೋಗ್ಯ ಸರಿಯಾಗಬೇಕು ಮತ್ತು ಈ ನಿಟ್ಟಿನಲ್ಲಿ ಪ್ರಯತ್ನ ನಡೆದಿದೆ ಎಂದರು.
ಮಹಿಳಾ ಕಾರ್ಮಿಕರಿಗೆ ಕಡಿಮೆ ದರದಲ್ಲಿ ನೈರ್ಮಲ್ಯ ಕರವಸ್ತ್ರವನ್ನು ಒದಗಿಸುವ ಅಗತ್ಯತೆಯ ಬಗ್ಗೆ ಅವರು ಒತ್ತಿ ಹೇಳಿದರು.
ಐಟಿಎ ಪ್ರಧಾನ ಕಾರ್ಯದರ್ಶಿ ಅರಿಜಿತ್ ರಾಹಾ ಮಾತನಾಡಿ, ಚಹಾ ತೋಟ ಕಾರ್ಮಿಕರು ಕೇಂದ್ರದ ಕಲ್ಯಾಣ ಯೋಜನೆಗಳ ಲಾಭ ಪಡೆದುಕೊಳ್ಳಲು ಅನುಕೂಲವಾಗುವ ಕ್ರಮ ತೆಗೆದುಕೊಳ್ಳಲಾಗುತ್ತಿದೆ ಅವರ ಸಂಬಳ ಮತ್ತು ಬೋನಸ್ ವಿತರಣೆ ಡಿಜಿಟಲೀಕರಣಗೊಳಿಸಲಾಗಿದೆ ಎಂದೂ ಅವರು ಹೇಳಿದರು.
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ 