ಜಾಂಬ ಹಳ್ಳದಲ್ಲಿ ಮುಳುಗಿ ಯುವಕನ ಸಾವು
ಜಾಂಬ ಹಳ್ಳದಲ್ಲಿ ಮುಳುಗಿ ಯುವಕನ ಸಾವು
ಕಾರವಾರ : ಸ್ನೇಹಿತರ ಜೊತೆಗೆ ಈಜಲು ತೆರಳಿದ ಯುವಕನೋರ್ವ ಮೃತಪಟ್ಟ ಘಟನೆ ತಾಲೂಕಿನ ಶಿರವಾಡದ ಜಾಂಬಾ ಬಳಿ ಶನಿವಾರ ನಡೆದಿದೆ.
ದರ್ಶನ ದೊಡ್ಮನಿ ಮೃತಪಟ್ಟ ಯುವಕನಾಗಿದ್ದು, ಈತ ಮೂಲತ ಹಾವೇರಿ ನಿವಾಸಿ.ಸದ್ಯ , ಚಿತ್ತಾ ಕುಲ ಗ್ರಾಮ ನಿವಾಸಿಯಾಗಿದ್ದಾನೆ. ಈತ ಸ್ನೇಹಿತರ ಜೊತೆಗೆ ಶಿರವಾರಡದಲ್ಲಿ ಇರುವ ಅರಣ್ಯ ಪ್ರದೇಶದ ಜಾಂಬಾ ಹಳ್ಳ ದಲ್ಲಿ ಈಜಲು ತೆರಳಿದ್ರು. ಆದರೆ ದರ್ಶನ ಎನ್ನುವ ಯುವಕನಿಗೆ ಈಜು ಬರದ ಕಾರಣ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾನೆ. ವಿಷಯ ತಿಳಿದು ಸ್ಥಳಕ್ಕೆ ಗ್ರಾಮೀಣ ಠಾಣೆಯ ಪಿಎಸೈ ರೇವಣ್ಣಸಿದ್ದಪ್ಪ ತೆರಳಿ ಸ್ಥಳ ಪರಿಶೀಲನೆ ನಡೆಸಿ. ಮೃತಪಟ್ಟ ಯುವಕನ ಮೃತದೇಹ ನೀರಿನಿಂದ ಹೊರ ತೆಗೆದು ಜಿಲ್ಲಾ ಆಸ್ಪತ್ರೆಯ ಶವಗಾರರಕ್ಕೆ ದಾಖಲಿಸಿದರು. ಈ ಬಗ್ಗೆ ಗ್ರಾಮೀಣ ಠಾಣೆಯಲ್ಲಿ ದೂರು ದಾಖಲಾಗಿದೆ.
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ 